25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

ಬೆಳ್ತಂಗಡಿ: ಧರ್ಮಸ್ಥಳ ಕಡೆಯಿಂದ ಚಾರ್ಮಾಡಿಯತ್ತ ಸಾಗುತ್ತಿದ್ದ ಕಾರೊಂದು ಹಲವು ವಾಹನಗಳಿಗೆ ಡಿಕ್ಕಿಯಾಗಿ, ಬಳಿಕ ಚಾರ್ಮಾಡಿಯಲ್ಲಿ ಮನೆಯೊಂದರ ಆವರಣಕ್ಕೆ ಡಿಕ್ಕಿ ಹೊಡೆದ ಘಟನೆ ಫೆ.10 ರಂದು ನಡೆದಿದೆ.

ಧರ್ಮಸ್ಥಳದಿಂದ ಚಾರ್ಮಾಡಿವರೆಗೂ ಅಲ್ಲಲ್ಲಿ ಡಿಕ್ಕಿ ಹೊಡೆದ ಕಾರು ಚಾರ್ಮಾಡಿಯಲ್ಲಿ ಮನೆ ಆವರಣ ಒಂದಕ್ಕೆ ಡಿಕ್ಕಿ ಹೊಡೆದ ಕಾರಣ ಮುಂದಕ್ಕೆ ಚಲಿಸದೆ ನಿಂತಿದೆ. ಅಲ್ಲಲ್ಲಿ ಡಿಕ್ಕಿ ಹೊಡೆದ ಈ ಕಾರನ್ನು ಹಲವರು ಹಿಂಬಾಲಿಸಿ ಬಂದ ಘಟನೆಯು ನಡೆಯಿತು. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಪೋಲಿಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Related posts

ಬೆಂಗಳೂರು ಟೆಕ್ಸಾಸ್ ಇನ್ಸ್ಟ್ರುಮೆಂಟ್ಸ್ ಕಂಪೆನಿ ವತಿಯಿಂದ ನಾಳ ಶಾಲಾ ಮಕ್ಕಳಿಗೆ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ವಿವಿಧ ಉಚಿತ ತರಬೇತಿಗಳಿಗೆ ಅರ್ಜಿ ಆಹ್ವಾನ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಯ ಹಣೆಗೆ ಮುತ್ತಿಟ್ಟ ಯುವಕ

Suddi Udaya
error: Content is protected !!