24 C
ಪುತ್ತೂರು, ಬೆಳ್ತಂಗಡಿ
June 8, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾದಿಕಾರಿಗಳ ಸಮಿತಿ ರಚನೆಯು ಫೆ.9 ರಂದು ಸಂಘದ ವಠಾರದಲ್ಲಿ ನಡೆಯಿತು.

2ನೇ ಬಾರಿ ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ, ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ರಾಷ್ಟ್ರಮಟ್ಟದ ಚೆಸ್ ಚಾಂಪಿಯನ್ ಶಿಪ್ ಗೆ ಆಯ್ಕೆಯಾದ ಶಿಬಾಜೆಯ ವಿರಾಜ್ ಜೆ ಪೂಜಾರಿ

Suddi Udaya

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ದಿ| ಪ್ರವೀಣ್ ಬೆಳಾಲು ರವರ ಮನೆಗೆ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya

ಬೆಳಾಲು ಗ್ರಾ.ಪಂ. ನಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ

Suddi Udaya
error: Content is protected !!