July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾದಿಕಾರಿಗಳ ಸಮಿತಿ ರಚನೆಯು ಫೆ.9 ರಂದು ಸಂಘದ ವಠಾರದಲ್ಲಿ ನಡೆಯಿತು.

2ನೇ ಬಾರಿ ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ, ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಪಾರೆಂಕಿ: ಪರನೀರು ನಿವಾಸಿ ಮಹಿಳೆ ನಾಪತ್ತೆ: ದೂರು ದಾಖಲು

Suddi Udaya

ಗಾಳಿ-ಮಳೆ: ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಗುರುಮಿಠ್ಕಲ್ ಕ್ಷೇತ್ರದ ಶಾಸಕ ಶರಣ್ ಗೌಡ ಕಂದಕೂರ ಭೇಟಿ

Suddi Udaya

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya

ಮುಂಡಾಜೆ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ.89.65 ಫಲಿತಾಂಶ

Suddi Udaya
error: Content is protected !!