27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ತಿಮರೋಡಿ ವಿರುದ್ದ ಅಕ್ರಮ ಶಸ್ತ್ರಾಸ್ತ್ರ ಪ್ರಕರಣ; ಮಧ್ಯಂತರ ತಡೆ ನೀಡಿ ಹೈಕೋರ್ಟ್ ಆದೇಶ

Suddi Udaya

ಬಳಂಜ: ಅಸೌಖ್ಯದಿಂದ ರಾಮಕೃಷ್ಣ ಕುಲಾಲ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಪಡಂಗಡಿಯಲ್ಲಿ ಎನ್.ಐ.ಎ ಅಧಿಕಾರಿಗಳ ಕಾರ್ಯಾಚರಣೆ: ನೌಷದ್ ತಂಗಿ, ತಾಯಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಚೈನೈನಿಂದ ಬಂದ ಡಿವೈಎಸ್ಪಿ ವಿಘ್ನೇಶ್ ನೇತೃತ್ವದ ತಂಡ

Suddi Udaya
error: Content is protected !!