20 C
ಪುತ್ತೂರು, ಬೆಳ್ತಂಗಡಿ
February 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಬೆಳ್ತಂಗಡಿ ಪ.ಪಂ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಮದ್ದಡ್ಕ ಮಠದಲ್ಲಿ ಶ್ರೀ ರಾಮೋತ್ಸವ ಆಚರಣೆ:ಆಯೋಧ್ಯೆ ಶ್ರೀರಾಮ ಮಂದಿರ ಹೊಕ್ಕರೆ ದೇಶದ ಸಂಸ್ಕೃತಿಗಳ ಅನಾವರಣ: ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

Suddi Udaya

ನಡ: ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya
error: Content is protected !!