29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವರಿಗೆ ಶ್ರೀಮತಿ ಸುಕನ್ಯಾ ಮತ್ತು ಡಿ. ಜಯರಾಮ ರಾವ್ ಮತ್ತು ಮಕ್ಕಳು ಸತ್ಯನಪಲ್ಕೆ ಕಲ್ಮಂಜ ಇವರಿಂದ ನೂತನ ಪುಷ್ಪರಥ ಸಮರ್ಪಣೆ ; ಉಜಿರೆ ಶ್ರೀ ಜನಾರ್ಧನ ದೇವಸ್ಥಾನದ ರಥಬೀದಿಯಿಂದ ಶ್ರೀ ಕ್ಷೇತ್ರ ಪಜಿರಡ್ಕಕ್ಕೆ ಭವ್ಯ ಶೋಭಾಯಾತ್ರೆ,

Suddi Udaya

ಮಾಲಾಡಿ: ಬೆನ್ನುನೋವಿನ ಸಮಸ್ಯೆಯಿಂದ ಮನನೊಂದು ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ಇದರ ವತಿಯಿಂದ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಹಾಗೂ ರಾಜ್ಯಪಾಲರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಐವನ್ ಡಿ’ಸೋಜರವರ ಮೇಲೆ ಕೇಸು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya

ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya
error: Content is protected !!