25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಐಕ್ಸ್ ದ್ವಿಮಾಸಿಕ ಸಭೆ

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಬೆಳ್ತಂಗಡಿ: ಬಂಟರ ಮಹಿಳಾ ವಿಭಾಗದ ವತಿಯಿಂದ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya
error: Content is protected !!