September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ಪಶ್ಚಿಮ ಏಷ್ಯಾ ಬಿಕ್ಕಟ್ಟಿನ ಹಿನ್ನೆಲೆ, ಪೆಟ್ರೋಲ್-ಡೀಸೆಲ್ ಮಿತವಾಗಿ ಬಳಸಿ: ಪ್ರಧಾನಿ ನರೇಂದ್ರ ಮೋದಿ ಸಲಹೆ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya

ಉಜಿರೆ ಕಲ್ಲೆಬೈಲು ನಿವಾಸಿ ಚಂದು ನಾಯ್ಕ ನಿಧನ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!