April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಕುಂಬಾರರ ಮಾಗಣೆ ಮಟ್ಟದ ಕ್ರೀಡಾಕೂಟ ಮಹಾಮಾಯಿ ಟ್ರೋಫಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು ಬೆಳ್ತಂಗಡಿಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಫೆ 9 ರಂದು ಜರಗಿತ್ತು.

ಕಾರ್ಯಕ್ರಮದಲ್ಲಿ ಸಿನಿಮಾ, ಜಾದು, ರಂಗಭೂಮಿ ಹಾಗೂ ಸಮಾಜಸೇವೆಯಲ್ಲಿ ವಿಶೇಷ ಸಾಧನೆ ಮಾಡಿದ ರಾಜೀವ್ ಬಿ.ಎಚ್ ರವರಿಗೆ ಸಂಘದ ವತಿಯಿಂದ” ಕಲಾರತ್ನ,”ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಬೆಳ್ತಂಗಡಿ ತಾಲೂಕು ಶಿಕ್ಷಕರಿಗೆ ಗುರುಸ್ಪಂದನ ಕಾರ್ಯಕ್ರಮ

Suddi Udaya

ಶ್ರೀ ಕಿರಾತ ಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ದ್ರಢ ಕಲಶ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಅಡಿಕೆ ಆಮದು ದರ ಏರಿಕೆಗೆ ಕೇಂದ್ರ ಸರಕಾರ ಬದ್ಧ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ: ಎಸ್.ಐ.ಟಿ ತನಿಖೆಗೆ ಆಗ್ರಹ: ಆ.28ರಂದು ಬೆಳ್ತಂಗಡಿಯಲ್ಲಿ ರಾಜ್ಯ ಮಟ್ಟದ ‘ಚಲೋ ಬೆಳ್ತಂಗಡಿ ಮಹಾ ಧರಣಿ’: ವಿರೋಧಿ ಶಕ್ತಿಗಳ ಸುಳ್ಳು ಸುದ್ದಿಗಳಿಗೆ, ವದಂತಿಗಳಿಗೆ ಯಾರೂ ಕಿವಿಗೊಡಬೇಡಿ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya
error: Content is protected !!