30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಕುಂಬಾರರ ಮಾಗಣೆ ಮಟ್ಟದ ಕ್ರೀಡಾಕೂಟ ಮಹಾಮಾಯಿ ಟ್ರೋಫಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು ಬೆಳ್ತಂಗಡಿಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಫೆ 9 ರಂದು ಜರಗಿತ್ತು.

ಕಾರ್ಯಕ್ರಮದಲ್ಲಿ ಸಿನಿಮಾ, ಜಾದು, ರಂಗಭೂಮಿ ಹಾಗೂ ಸಮಾಜಸೇವೆಯಲ್ಲಿ ವಿಶೇಷ ಸಾಧನೆ ಮಾಡಿದ ರಾಜೀವ್ ಬಿ.ಎಚ್ ರವರಿಗೆ ಸಂಘದ ವತಿಯಿಂದ” ಕಲಾರತ್ನ,”ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್‌ನಿಂದ 542ನೇ ಸೇವಾ ಯೋಜನೆ: ಅ.1: 11 ಆಶ್ರಮಗಳಿಗೆ ಅಕ್ಕಿ, 11 ಬಡರೋಗಿಗಳಿಗೆ ವಸ್ತ್ರ, 11 ವಿವಿಧ ಬಗೆಯ ಹಣ್ಣುಹಂಪಲು ವಿತರಣೆ: ಡಿ.28: ಮಂಗಳೂರಿನಲ್ಲಿ 12 ಜೋಡಿಗಳ ಉಚಿತ ಸಾಮೂಹಿಕ ವಿವಾಹ

Suddi Udaya

ಕನ್ಯಾಡಿಯ ಶ್ರೀರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸ್ವಾಮೀಜಿಯವರಿಂದ ಮುಂಬಯಿ ಬಿಲ್ಲವ ಸಮುದಾಯ ಭವನ, ಗುರುಮಂದಿರ ಉದ್ಘಾಟನೆ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya

ಕೆ. ವಸಂತ ಬಂಗೇರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಹಾಗೂ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಅಂತಿಮ ನಮನ

Suddi Udaya

ಕರಾಯ ಮೂರ್ತೇದಾರರ ಸಹಕಾರಿ ಸಂಘದ ಮಾಜಿ ಅಧ್ಯಕ್ಷ ದಿ. ಸಂಜೀವ ಕರ್ಕೇರ ರವರ ಧರ್ಮಪತ್ನಿ ಬುಲೆಕ್ಕಿಲ ಪ್ರೇಮ ಎಸ್. ಕರ್ಕೇರ ಹೃದಯಾಘಾತದಿಂದ ನಿಧನ

Suddi Udaya
error: Content is protected !!