26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಕುಂಬಾರರ ಮಾಗಣೆ ಮಟ್ಟದ ಕ್ರೀಡಾಕೂಟ ಮಹಾಮಾಯಿ ಟ್ರೋಫಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ ಮುಕ್ತ ಹಗ್ಗ ಜಗ್ಗಾಟವು ಬೆಳ್ತಂಗಡಿಯ ಪದವಿ ಪೂರ್ವ ಕಾಲೇಜಿನ ಕ್ರೀಡಾಂಗಣದಲ್ಲಿ ಫೆ 9 ರಂದು ಜರಗಿತ್ತು.

ಕಾರ್ಯಕ್ರಮದಲ್ಲಿ ಸಿನಿಮಾ, ಜಾದು, ರಂಗಭೂಮಿ ಹಾಗೂ ಸಮಾಜಸೇವೆಯಲ್ಲಿ ವಿಶೇಷ ಸಾಧನೆ ಮಾಡಿದ ರಾಜೀವ್ ಬಿ.ಎಚ್ ರವರಿಗೆ ಸಂಘದ ವತಿಯಿಂದ” ಕಲಾರತ್ನ,”ಪ್ರಶಸ್ತಿ ನೀಡಿ ಗೌರವಿಸಲಾಯಿತು.

Related posts

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ವಿದ್ಯಾರ್ಥಿಗೆ ರಾಜ್ಯಮಟ್ಟದ ಪ್ರಶಸ್ತಿ ಪತ್ರ

Suddi Udaya

ಬಿಜೆಪಿ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ಸಹಿಸುವುದಿಲ್ಲ; ಶಾಸಕ ಹರೀಶ್ ಪೂಂಜರ ಬಂಧನ ದುಸ್ಸಾಹಸಕ್ಕೆ ಕೈಹಾಕಿದರೆ ಮುಂದೆ ಆಗುವ ವಿಚಾರಗಳಿಗೆ ಪೊಲೀಸ್ ಇಲಾಖೆ ಹಾಗೂ ಸರಕಾರ ನೇರ ಹೊಣೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಪ್ರತಿಕ್ರಿಯೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya
error: Content is protected !!