July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು.

ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಕೆ. ಶಂಕರನಾರಾಯಣ ಭಟ್ , ಅಧ್ಯಕ್ಷ ಧರ್ಣಪ್ಪ ಗೌಡ , ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರು ಐತ್ತಪ್ಪ ಕುಲಾಲ್, ಖಾಯಂ ಸದಸ್ಯರಾದ ಪಿ. ಪಾಡುರಂಗ ಮರಾಶೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ. ಪಿ. ರಾಜಗೋಪಾಲ ರಾವ್ ಪೆರಡೇಲು, ರಾಮಣ್ಣ ಗೌಡ ಮುಳಿತ್ತಡ್ಕ, ಜಯಾನಂದ ರೈ ಬನತ್ತಡಿ, ಆನಂದ ಶೆಟ್ಟಿ ಪಲಸ್ತಡ್ಕ, ಶಿವಪ್ಪ ಶೆಟ್ಟಿಗಾರ್ ಕಾಪಿನಡ್ಕ, ಶ್ರೀಧರ ಆಚಾರ್ ಮುಗೇರುಮಾರು , ಪದ್ಮಯ ಗೌಡ ಉಡ್ಯೇರೆ , ಹರೀಶ್ ಅಭ್ಯಂಕರ್ ಬೂಡುಮುಗೇರು, ಜಯರಾಮ ಶೆಟ್ಟಿ ಪಲಸ್ತಡ್ಕ, ಪೂವಪ್ಪ ಕುಲಾಲ್ ಬಡೆಕ್ಕಲ, ಮಂಜುನಾಥ ಶೆಟ್ಟಿ ಮೂಕಾಂಬಿಕಗಿರಿ , ಶ್ರೀನಿವಾಸ ನಾಯ್ಕ ಗುರಿಯಡ್ಕ , ಸುಂದರ ಗೌಡ ಉಡ್ಯೇರೆ, ತನಿಯಪ್ಪ ಎಂ. ಕೆ. ಮೆದಿನ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಉಜಿರೆ ಗ್ರಾ. ಪಂ. ವಾರ್ಡ್ 4ರ ಉಪಚುನಾವಣೆ: ಅನಿಲ್ ಪ್ರಕಾಶ್ ಡಿ’ ಸೋಜ ಗೆಲುವು

Suddi Udaya

ನೆರಿಯದಲ್ಲಿ ಅಲ್ಟ್ರಾಟೆಕ್ ಸಿಮೆಂಟ್ ಗ್ರಾಹಕರ ಸಮಾವೇಶ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬುರುಡೆ ಚಿನ್ನಯ್ಯನಿಂದ ಎಸ್ಐಟಿ ಗೆ ದೂರು

Suddi Udaya
error: Content is protected !!