23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಮಂತ್ರಣ ಬರಹಗಾರರಿಗೆ ಜಿಲ್ಲಾ ಮಟ್ಟದ ವಿವಿಧ ಆಕರ್ಷಕ ರೀತಿಯ ರಶಪ್ರಶ್ನಾ ಕಾರ್ಯಕ್ರಮ ಫೆ.11 ರಂದು ಏರ್ಪಡಿಸಲಾಗಿತ್ತು.

ಸರೀನ್ ತಾಜ್ ಕಾಶಿಪಟ್ಣ (ಪ್ರಥಮ), ಮಂಜುನಾಥ ಗುಂಡ್ಮಿ ಬ್ರಹ್ಮಾವರ (ದ್ವಿತೀಯ) ಹಾಗೂ ಉಮಾ ಸುನಿಲ್ ಹಾಸನ (ತೃತೀಯ) ಸ್ಥಾನಿಗಳಾಗಿ ವಿಜೇತರಾಗಿದ್ದಾರೆ.
ಸುಶ್ಮಿತಾ ಆರ್ ಮೂಡಬಿದ್ರೆ, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಕಸ್ತೂರಿ ಜಯರಾಮ್ ಕಾವೂರು, ಅನ್ನಪೂರ್ಣ ಅಂಬಲಪಾಡಿ, ರೇವತಿ.ಪಿ.ಜೈನ್ ಭಟ್ಕಳ, ಮೆಚ್ಚುಗೆ ಗಳಿಸಿದ್ದಾರೆ.

ಸ್ಪರ್ಧೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ರಾಜ್ಯ ಸದಸ್ಯರಾದ ಆಶಾ ಅಡೂರು ಮತ್ತು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ನಡೆಸಿಕೊಟ್ಟರು.

Related posts

ಭಾರಿ ಗಾಳಿ ಮಳೆ: ಉಜಿರೆ ಪೆರ್ಲ ನಿವಾಸಿ ಹೇಮಾವತಿರವರ ಮನೆಗೆ ತೆಂಗಿನ ಮರ ಬಿದ್ದು ಹಾನಿ: ಗ್ರಾ.ಪಂ. ನಿಂದ ನೆರವು

Suddi Udaya

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya

ಫುಟ್ಬಾಲ್ ಪಂದ್ಯಾಟ: ಉಜಿರೆ ಅನುಗ್ರಹ ಶಾಲೆಯ ಬಾಲಕ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ತೆಂಕುತಿಟ್ಟಿನ ಖ್ಯಾತ ಭಾಗವತ ಮಹೇಶ್ ಕನ್ಯಾಡಿಯವರ ಮೊಬೈಲ್ ಕಳವು

Suddi Udaya

ಪುಂಜಾಲಕಟ್ಟೆ ಯುವಕ ಸೈನೇಡ್ ಸೇವಿಸಿ ಆತ್ಮಹತ್ಯೆ

Suddi Udaya

ತಣ್ಣೀರುಪಂತ: 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
error: Content is protected !!