April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಮಂತ್ರಣ ಬರಹಗಾರರಿಗೆ ಜಿಲ್ಲಾ ಮಟ್ಟದ ವಿವಿಧ ಆಕರ್ಷಕ ರೀತಿಯ ರಶಪ್ರಶ್ನಾ ಕಾರ್ಯಕ್ರಮ ಫೆ.11 ರಂದು ಏರ್ಪಡಿಸಲಾಗಿತ್ತು.

ಸರೀನ್ ತಾಜ್ ಕಾಶಿಪಟ್ಣ (ಪ್ರಥಮ), ಮಂಜುನಾಥ ಗುಂಡ್ಮಿ ಬ್ರಹ್ಮಾವರ (ದ್ವಿತೀಯ) ಹಾಗೂ ಉಮಾ ಸುನಿಲ್ ಹಾಸನ (ತೃತೀಯ) ಸ್ಥಾನಿಗಳಾಗಿ ವಿಜೇತರಾಗಿದ್ದಾರೆ.
ಸುಶ್ಮಿತಾ ಆರ್ ಮೂಡಬಿದ್ರೆ, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಕಸ್ತೂರಿ ಜಯರಾಮ್ ಕಾವೂರು, ಅನ್ನಪೂರ್ಣ ಅಂಬಲಪಾಡಿ, ರೇವತಿ.ಪಿ.ಜೈನ್ ಭಟ್ಕಳ, ಮೆಚ್ಚುಗೆ ಗಳಿಸಿದ್ದಾರೆ.

ಸ್ಪರ್ಧೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ರಾಜ್ಯ ಸದಸ್ಯರಾದ ಆಶಾ ಅಡೂರು ಮತ್ತು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ನಡೆಸಿಕೊಟ್ಟರು.

Related posts

ಎನ್. ಆರ್ ಪುರ ಬಳಿ ಬೈಕಿಗೆ ಕಾರು ಡಿಕ್ಕಿ : ಬೈಕ್ ಸವಾರ ಓಡಿಲ್ನಾಳದ ಯುವಕ ಸಾವು

Suddi Udaya

ಬೆಳ್ತಂಗಡಿ: ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

Suddi Udaya

ಗುರುವಾಯನಕೆರೆ ಶಕ್ತಿನಗರದ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್: ಬೈಕ್ ಸವಾರ ಸಾವು

Suddi Udaya

ಕಣಿಯೂರು ಗ್ರಾ.ಪಂ. ಅಧ್ಯಕ್ಷರಾಗಿ ಯಶವಂತ, ಉಪಾಧ್ಯಕ್ಷರಾಗಿ ಜಾನಕಿ ಆಯ್ಕೆ

Suddi Udaya

ಬಳಂಜ: ನಿಧನರಾದ ಮಾಜಿ ಶಾಸಕ ಕೆ.ವಸಂತ ಬಂಗೇರರವರಿಗೆ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ನುಡಿ ನಮನ ಅರ್ಪಣೆ

Suddi Udaya

ತಣ್ಣೀರುಪಂತ, ಬಾರ್ಯ, ತೆಕ್ಕಾರು ಜನಪ್ರತಿನಿಧಿಗಳು ಮತ್ತು ಪಕ್ಷದ ಪದಾಧಿಕಾರಿಗಳೊಂದಿಗೆ ಸಮಾಲೋಚನಾ ಸಭೆ: ಶಾಸಕ ಹರೀಶ್ ಪೂಂಜರಿಂದ ಕಾರ್ಯಕರ್ತರಿಗೆ ಅಭಿನಂದನೆ

Suddi Udaya
error: Content is protected !!