September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಮಂತ್ರಣ ಬರಹಗಾರರಿಗೆ ಜಿಲ್ಲಾ ಮಟ್ಟದ ವಿವಿಧ ಆಕರ್ಷಕ ರೀತಿಯ ರಶಪ್ರಶ್ನಾ ಕಾರ್ಯಕ್ರಮ ಫೆ.11 ರಂದು ಏರ್ಪಡಿಸಲಾಗಿತ್ತು.

ಸರೀನ್ ತಾಜ್ ಕಾಶಿಪಟ್ಣ (ಪ್ರಥಮ), ಮಂಜುನಾಥ ಗುಂಡ್ಮಿ ಬ್ರಹ್ಮಾವರ (ದ್ವಿತೀಯ) ಹಾಗೂ ಉಮಾ ಸುನಿಲ್ ಹಾಸನ (ತೃತೀಯ) ಸ್ಥಾನಿಗಳಾಗಿ ವಿಜೇತರಾಗಿದ್ದಾರೆ.
ಸುಶ್ಮಿತಾ ಆರ್ ಮೂಡಬಿದ್ರೆ, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಕಸ್ತೂರಿ ಜಯರಾಮ್ ಕಾವೂರು, ಅನ್ನಪೂರ್ಣ ಅಂಬಲಪಾಡಿ, ರೇವತಿ.ಪಿ.ಜೈನ್ ಭಟ್ಕಳ, ಮೆಚ್ಚುಗೆ ಗಳಿಸಿದ್ದಾರೆ.

ಸ್ಪರ್ಧೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ರಾಜ್ಯ ಸದಸ್ಯರಾದ ಆಶಾ ಅಡೂರು ಮತ್ತು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ನಡೆಸಿಕೊಟ್ಟರು.

Related posts

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ವಶಕ್ಕೆ ಪಡೆಯಲಾಗಿದ್ದ ಮಹೇಶ್ ಶೆಟ್ಟಿ ತಿಮರೋಡಿ ಬಂಧನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಉದ್ಯಮಿ ರವೀಂದ್ರ ಪೂಜಾರಿ ಆರ್ಲರಿಂದ 6 ಛತ್ರ ಛಾಮರ ಸಮರ್ಪಣೆ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya
error: Content is protected !!