25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಮಂತ್ರಣ ಬರಹಗಾರರಿಗೆ ಜಿಲ್ಲಾ ಮಟ್ಟದ ವಿವಿಧ ಆಕರ್ಷಕ ರೀತಿಯ ರಶಪ್ರಶ್ನಾ ಕಾರ್ಯಕ್ರಮ ಫೆ.11 ರಂದು ಏರ್ಪಡಿಸಲಾಗಿತ್ತು.

ಸರೀನ್ ತಾಜ್ ಕಾಶಿಪಟ್ಣ (ಪ್ರಥಮ), ಮಂಜುನಾಥ ಗುಂಡ್ಮಿ ಬ್ರಹ್ಮಾವರ (ದ್ವಿತೀಯ) ಹಾಗೂ ಉಮಾ ಸುನಿಲ್ ಹಾಸನ (ತೃತೀಯ) ಸ್ಥಾನಿಗಳಾಗಿ ವಿಜೇತರಾಗಿದ್ದಾರೆ.
ಸುಶ್ಮಿತಾ ಆರ್ ಮೂಡಬಿದ್ರೆ, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಕಸ್ತೂರಿ ಜಯರಾಮ್ ಕಾವೂರು, ಅನ್ನಪೂರ್ಣ ಅಂಬಲಪಾಡಿ, ರೇವತಿ.ಪಿ.ಜೈನ್ ಭಟ್ಕಳ, ಮೆಚ್ಚುಗೆ ಗಳಿಸಿದ್ದಾರೆ.

ಸ್ಪರ್ಧೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ರಾಜ್ಯ ಸದಸ್ಯರಾದ ಆಶಾ ಅಡೂರು ಮತ್ತು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ನಡೆಸಿಕೊಟ್ಟರು.

Related posts

ಉಜಿರೆಯ ಐಕಾನ್ ಗೆ ಪ್ಲಾಟಿನಂ ಸೆಂಟರ್ ಅವಾರ್ಡ್ ಸೇರಿ ಅನೇಕ ಗೌರವಗಳು

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 56ನೇ ವರ್ಷದ ಪಟ್ಟಾಭಿಷೇಕ ವರ್ಧಂತ್ಯುತ್ಸವ

Suddi Udaya

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ದತ್ತು ಸ್ವೀಕಾರ

Suddi Udaya

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!