22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ರಸ್ತೆ ಕಾಮಗಾರಿಯ ಬ್ಯಾಕ್ ಟು ಬ್ಯಾಕ್ ಮಾದರಿಯಲ್ಲಿ ಡಿ.ಪಿ. ಜೈನ್ ಕಂಪನಿಯಿಂದ ಟೆಂಡರ್ ಪಡೆದಿರುವ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಈಗ ಮತ್ತೊಂದು ಮಹತ್ವದ ಕಾಮಗಾರಿಯ ಟೆಂಡರ್ ಲಭಿಸಿದೆ.

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿಯ ಟೆಂಡರ್ ಕೂಡ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಸಿಕ್ಕಿದ್ದು, ಫೆ. 10ರಂದು ದೆಹಲಿಯಲ್ಲಿ ನಡೆದ ಪ್ರಕ್ರಿಯೆಯಲ್ಲಿ ಎಂ.ಸಿ.ಕೆ ಗೆ ಲಭಿಸಿದೆ.

Related posts

ಮುಂಡಾಜೆ ಹೈಸ್ಕೂಲಿನಲ್ಲಿ ನಿವೃತ್ತ ಅಧ್ಯಾಪಕರಿಗೆ ಗುರುವಂದನೆ

Suddi Udaya

ಪಡ್ಡಂದಡ್ಕ: ಮಂಜನಬೆಟ್ಟು ಶ್ರೀ ನಾಗಬ್ರಹ್ಮ ಪರಿವಾರ ಸಾನಿಧ್ಯಗಳ ಪುನರ್ ಪ್ರತಿಷ್ಠೆ-ಎ.5 ನೂತನ ಶಿಲಾಮಯ ಶ್ರೀ ನಾಗದೇವರ ಬಿಂಬಗಳ ಜಲಾಧಿವಾಸ

Suddi Udaya

ಕೇಲ್ತಾಜೆ ಸಿರಾಜುಲ್ ಹುದಾ ಮದರಸ ಮತ್ತು ಜುಮಾ ಮಸ್ಜಿದ್ ಇದರ ಅಧ್ಯಕ್ಷರಾಗಿ ಕೆ ಹನೀಫ್ ಪುನರಾಯ್ಕೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಜಿಲ್ಲಾ ಒಕ್ಕಲಿಗರ ಗೌಡರ ಸೇವಾ ಸಂಘಕ್ಕೆ ಬೆಳ್ತಂಗಡಿಯಿಂದ ಐದು ಜನ ಆಯ್ಕೆ

Suddi Udaya
error: Content is protected !!