July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ದಡ್ಡು ಹಾಗೂ ಉಪಾಧ್ಯಕ್ಷರಾಗಿ ದಯಾನಂದ ಸರೋಳಿ ಆಯ್ಕೆಯಾಗಿದ್ದಾರೆ.

ಸುನೀಲ್ ಕುಮಾ‌ರ್ ಅವರು ಈ ಹಿಂದೆ ಸಂಘದ ಉಪಾಧ್ಯಕ್ಷರಾಗಿ ಹಾಗೂ ದಯಾನಂದ ಸರೋಳಿ ಅವರು ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ನಿರ್ದೇಶಕರುಗಳಾಗಿ ವಸಂತ ಪಿ., ಶ್ರೀರಾಮ, ಸದಾನಂದ ಶೆಟ್ಟಿ ಜಿ., ಸುಬ್ರಹ್ಮಣ್ಯ ಕುಮಾರ್ ಅಗರ್ತ, ಉಷಾ, ಸಂಧ್ಯಾ, , ಸುಂದರ ಕೆ., ರಾಘವ ನಾಯ್ಕ, ರಾಜೇಶ್ ಆಯ್ಕೆಯಾಗಿದ್ದಾರೆ.

ಈವೇಳೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ನೂತನ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

Related posts

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಬೆಳಾಲು ಶ್ರೀ ಧ. ಮಂ.ಅ. ಪ್ರೌಢ ಶಾಲಾ ಪ್ರಾರಂಭೋತ್ಸವ

Suddi Udaya

ಕಾಪು-ಉಪರಡ್ಕ ದೈವಗಳ ವಾರ್ಷಿಕ ಜಾತ್ರೆಗೆ ಚಾಲನೆ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya
error: Content is protected !!