ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ದಡ್ಡು ಹಾಗೂ ಉಪಾಧ್ಯಕ್ಷರಾಗಿ ದಯಾನಂದ ಸರೋಳಿ ಆಯ್ಕೆಯಾಗಿದ್ದಾರೆ.

ಸುನೀಲ್ ಕುಮಾ‌ರ್ ಅವರು ಈ ಹಿಂದೆ ಸಂಘದ ಉಪಾಧ್ಯಕ್ಷರಾಗಿ ಹಾಗೂ ದಯಾನಂದ ಸರೋಳಿ ಅವರು ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ನಿರ್ದೇಶಕರುಗಳಾಗಿ ವಸಂತ ಪಿ., ಶ್ರೀರಾಮ, ಸದಾನಂದ ಶೆಟ್ಟಿ ಜಿ., ಸುಬ್ರಹ್ಮಣ್ಯ ಕುಮಾರ್ ಅಗರ್ತ, ಉಷಾ, ಸಂಧ್ಯಾ, , ಸುಂದರ ಕೆ., ರಾಘವ ನಾಯ್ಕ, ರಾಜೇಶ್ ಆಯ್ಕೆಯಾಗಿದ್ದಾರೆ.

ಈವೇಳೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ನೂತನ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

Related posts

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಮಳೆಗಾಲದ ಮೆಗಾ ಆಫರ್ ಸೇಲ್‌ಗೆ ಚಾಲನೆ – ಸುನಿಲ್ ಸಿಲ್ಕ್ ಸಾರೀಸ್‌ನಲ್ಲಿ ಆಕರ್ಷಕ ರಿಯಾಯಿತಿಗಳ ಮಹಾಪರ್ವ

Suddi Udaya

ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!