23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ದಡ್ಡು ಹಾಗೂ ಉಪಾಧ್ಯಕ್ಷರಾಗಿ ದಯಾನಂದ ಸರೋಳಿ ಆಯ್ಕೆಯಾಗಿದ್ದಾರೆ.

ಸುನೀಲ್ ಕುಮಾ‌ರ್ ಅವರು ಈ ಹಿಂದೆ ಸಂಘದ ಉಪಾಧ್ಯಕ್ಷರಾಗಿ ಹಾಗೂ ದಯಾನಂದ ಸರೋಳಿ ಅವರು ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ನಿರ್ದೇಶಕರುಗಳಾಗಿ ವಸಂತ ಪಿ., ಶ್ರೀರಾಮ, ಸದಾನಂದ ಶೆಟ್ಟಿ ಜಿ., ಸುಬ್ರಹ್ಮಣ್ಯ ಕುಮಾರ್ ಅಗರ್ತ, ಉಷಾ, ಸಂಧ್ಯಾ, , ಸುಂದರ ಕೆ., ರಾಘವ ನಾಯ್ಕ, ರಾಜೇಶ್ ಆಯ್ಕೆಯಾಗಿದ್ದಾರೆ.

ಈವೇಳೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ನೂತನ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

Related posts

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಸ್ವಾತಂತ್ರ್ಯೋತ್ಸವ  ಆಚರಣೆ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಬಂದಾರು: ಕಳೆದು ಹೋಗಿದ್ದ ರೂ.2.50 ಲಕ್ಷ ಮೌಲ್ಯದ ಚಿನ್ನ ಹಾಗೂ 10 ಸಾವಿರ ನಗದನ್ನು ಹಿಂದುರುಗಿಸಿ ಕೊಟ್ಟು ಮಾನವೀಯ ಮೆರೆದ ವಿನಯ್ ನಿವೇದಿತಾ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‌ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya
error: Content is protected !!