23.1 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

ಪಡಂಗಡಿ :ಇಲ್ಲಿಯ ಓಡೀಲು ಎಂಬಲ್ಲಿ ದಿನಸಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ ಕಳ್ಳತನ ಮಾಡಿರುವ ಘಟನೆ ಫೆ.10 ರಂದು ರಾತ್ರಿ ನಡೆದಿದೆ.

ಹರೀಶ್ ಕುಲಾಲ ಎಂಬುವರಿಗೆ ಸೇರಿದ ದಿನಸಿ ಅಂಗಡಿ ಇದಾಗಿದ್ದು, ಫೆ.10ರಂದು ರಾತ್ರಿ ಕಳ್ಳರು ಬೀಗ ಮುರಿದು, ಶಟರ್‌ ತೆರೆದು ಒಳನುಗ್ಗಿ ನಗದು ಸೇರಿ, ಹಲವರು ವಸ್ತುಗಳ ಕಳ್ಳತನ ಮಾಡಿದ್ದಾರೆ.

ಇಂದು ಮುಂಜಾನೆ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಅಂಗಡಿಯಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಕೃತ್ಯದ ಕುರಿತು ಹೆಚ್ಚಿನ ಮಾಹಿತಿ ಇನ್ನು ತಿಳಿದು ಬರಬೇಕಿದೆ.

Related posts

ಕನ್ಯಾಡಿಯಲ್ಲಿ ಜನಾರ್ದನ ರೆಸಿಡೆನ್ಸಿ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐ.ಟಿ.ಐ.ಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಮಾಲಾಡಿ ಗ್ರಾ.ಪಂ.ಗೆ ಭೇಟಿ

Suddi Udaya

ಸುರ್ಯ ದೇವಸ್ಥಾನ: ದೇವದಾಸ್ ಕಾಪಿಕಾಡ್ ಹಾಗೂ ಶ್ರೀನಿವಾಸ ಹೆಬ್ಬಾರ್‌ರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಅಳದಂಗಡಿ ಸತ್ಯದೇವತಾ ದೈವಸ್ಥಾನದಲ್ಲಿ ಹನುಮೋತ್ಸವ ತಯಾರಿಯ ಪೂರ್ವಭಾವಿ ಸಭೆ

Suddi Udaya
error: Content is protected !!