23 C
ಪುತ್ತೂರು, ಬೆಳ್ತಂಗಡಿ
April 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

ಕಡಿರುದ್ಯಾವರ ಗ್ರಾಮದ ಕಾನರ್ಪ ಕೋಡಿಯಾಲ್ ಬೈಲು ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಫೆ.10 ರಂದು ರಾತ್ರಿ ನಡೆದಿದೆ.

ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತರಲು ಹರ ಸಾಹಸಪಟ್ಟು ಹೆಚ್ಚಿನ ಹಾನಿ ಉಂಟಾಗುವುದನ್ನು ತಪ್ಪಿಸಿದರು.

Related posts

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಕಳೆಂಜ: ಕಾಯರ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಳೆಗಾಗಿ ಸಾಮೂಹಿಕ ಪ್ರಾರ್ಥನೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ರಾತ್ರಿ ರಸ್ತೆಯಲ್ಲಿ ಹೋಗುತ್ತಿದ್ದ ರಿಕ್ಷಾ ಮೇಲೆ ಕಾಡುಕೋಣ ದಾಳಿ: ರಿಕ್ಷಾದಲ್ಲಿದ್ದ ಪುತ್ರ ದಿಲ್ಸನ್ ಗೆ ಗಾಯ ತಂದೆ ಡೆನ್ನಿಸ್ ಅಪಾಯದಿಂದ ಪಾರು

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರಮಿಕ ಕಚೇರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಭೇಟಿ

Suddi Udaya
error: Content is protected !!