37.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ II ಸ.ಉ. ಹಿ. ಪ್ರಾ. ಶಾಲೆಯಲ್ಲಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆ

ಕನ್ಯಾಡಿ II: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಫೆ.07 ರಂದು ನೂತನ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯನ್ನು ರಚನೆ ಮಾಡಲಾಯಿತು.

18 ಪೋಷಕ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯ ಅಧ್ಯಕ್ಷರಾಗಿ ಎರಡನೆಯ ಬಾರಿಗೆ ಕೆ ನಂದ, ಉಪಾಧ್ಯಕ್ಷರಾಗಿ ಶ್ರೀಮತಿ ಚಂದ್ರಾವತಿ ಆಯ್ಕೆಯಾಗಿರುತ್ತಾರೆ.

ಸಮಿತಿಯ ರಚನೆಯನ್ನು ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷರು ಹಾಗೂ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಶ್ರೀನಿವಾಸ ರಾವ್ ಮತ್ತು ಧರ್ಮಸ್ಥಳ ಗ್ರಾಮ ಪಂಚಾಯತ್ ಸದಸ್ಯ ಹರೀಶ್ ಸುವರ್ಣ ಇವರ ನೇತೃತ್ವದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಶಾಲಾ ಗೌರವ ಸಲಹೆಗಾರರಾದ ರಾಜೇಂದ್ರ ಅಜ್ರಿ , ಶಾಲಾ ಪ್ರಭಾರ ಮುಖ್ಯ ಶಿಕ್ಷಕರಾದ ಶ್ರೀಮತಿ ಪುಷ್ಪಾ ಎನ್, ಶಾಲಾ ಶಿಕ್ಷಕ ವೃಂದ, ಪೋಷಕರು ಉಪಸ್ಥಿತರಿದ್ದರು. ಶ್ರೀಮತಿ ಪುಷ್ಪಾ ಎನ್ ಸ್ವಾಗತಿಸಿ, ಸಹ ಶಿಕ್ಷಕರಾದ ಶ್ರೀಮತಿ ರಾಜಿ ಸಿ ಕೆ ವಂದಿಸಿದರು. ಸಹ ಶಿಕ್ಷಕರಾದ ಶ್ರೀಮತಿ ಅರ್ಚನಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಎ.10-14: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪ್ರಥಮ್ ರವರಿಗೆ ರಾಜ್ಯ ಸರಕಾರಿ ನೌಕರರ ಸಹಕಾರಿ ಸಂಘದಿಂದ ಅಭಿನಂದನೆ

Suddi Udaya

ಬಳಂಜ:ಪಿಯುಸಿಯಲ್ಲಿ ತಾಲೂಕಿಗೆ ಪ್ರಥಮ, ರಾಜ್ಯಕ್ಕೆ ಟಾಪರ್ ಅನುಪ್ರಿಯರವರಿಗೆ ಸನ್ಮಾನ

Suddi Udaya

ಚಾರ್ಮಾಡಿ ಘಾಟ್: ರಸ್ತೆಗೆ ಬಿದ್ದ ಮರ, ಸಂಚಾರ ತಾತ್ಕಾಲಿಕ ಸ್ಥಗಿತ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya
error: Content is protected !!