September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಾಧಾಕೃಷ್ಣ ಗೌಡ, ಸದಸ್ಯರಾಗಿ, ಕೃಷ್ಣ ಮಲೆಕುಡಿಯ, ಶ್ರೀಮತಿ ಸುಂದರಿ, ಶ್ರೀಮತಿ ಮಹಾಲಕ್ಷ್ಮಿ, ಸಂತೋಷ್ ಕಡಂಬು, ಪ್ರವೀಣ್ ಬಿ, ಗಂಗಾಧರ ಗೌಡ, ರಘುಚಂದ್ರ ಗುಡಿಗಾರ್ ಮತ್ತು ಪ್ರಧಾನ ಅರ್ಚಕರಾಗಿ ರಾಜೇಶ್ ಹೊಳ್ಳ ನೇಮಕವಾಗಿದ್ದಾರೆ.

Related posts

ಬೆಳ್ತಂಗಡಿ: ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್ ಟಾಪ್ ವಿತರಣೆ

Suddi Udaya

ಕಾಶಿಬೆಟ್ಟುನಲ್ಲಿ ರಸ್ತೆ ಮಧ್ಯೆ ಕೈಕೊಟ್ಟ ಟ್ರಕ್: ತಾಸುಗಟ್ಟಲೆ ವಾಹನ ಬ್ಲಾಕ್

Suddi Udaya

ಪುಂಜಾಲಕಟ್ಟೆ ಸುಲಿಗೆ ಪ್ರಕರಣ; ಆರೋಪಿಯ ಬಂಧನ: ರೂ. 5 ಲಕ್ಷ ಮೌಲ್ಯದ ಚಿನ್ನದ ಬಳೆ ವಶ

Suddi Udaya

ಇಂದಬೆಟ್ಟು : ಬಂಗಾಡಿ ನಿವಾಸಿ ಪ್ರದೀಪ್ ದೇವಾಡಿಗ ನಿಧನ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯ ದಸ್ತಗಿರಿ

Suddi Udaya
error: Content is protected !!