37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

ಬೆಳ್ತಂಗಡಿ: ಧರ್ಮಸ್ಥಳ ಕಡೆಯಿಂದ ಚಾರ್ಮಾಡಿಯತ್ತ ಸಾಗುತ್ತಿದ್ದ ಕಾರೊಂದು ಹಲವು ವಾಹನಗಳಿಗೆ ಡಿಕ್ಕಿಯಾಗಿ, ಬಳಿಕ ಚಾರ್ಮಾಡಿಯಲ್ಲಿ ಮನೆಯೊಂದರ ಆವರಣಕ್ಕೆ ಡಿಕ್ಕಿ ಹೊಡೆದ ಘಟನೆ ಫೆ.10 ರಂದು ನಡೆದಿದೆ.

ಧರ್ಮಸ್ಥಳದಿಂದ ಚಾರ್ಮಾಡಿವರೆಗೂ ಅಲ್ಲಲ್ಲಿ ಡಿಕ್ಕಿ ಹೊಡೆದ ಕಾರು ಚಾರ್ಮಾಡಿಯಲ್ಲಿ ಮನೆ ಆವರಣ ಒಂದಕ್ಕೆ ಡಿಕ್ಕಿ ಹೊಡೆದ ಕಾರಣ ಮುಂದಕ್ಕೆ ಚಲಿಸದೆ ನಿಂತಿದೆ. ಅಲ್ಲಲ್ಲಿ ಡಿಕ್ಕಿ ಹೊಡೆದ ಈ ಕಾರನ್ನು ಹಲವರು ಹಿಂಬಾಲಿಸಿ ಬಂದ ಘಟನೆಯು ನಡೆಯಿತು. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಪೋಲಿಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Related posts

ಉಜಿರೆ ಎಸ್ ಡಿ ಎಂ ಪದವಿ ಪೂರ್ವ ಕಾಲೇಜು: ಎನ್ ಎಸ್ ಎಸ್ ಸ್ವಯಂ ಸೇವಕರಿಗೆ ಜೀವನ ಕೌಶಲ್ಯ ತರಬೇತಿ 

Suddi Udaya

ಕಳೆಂಜ ನಂದಗೋಕುಲ ಗೋಶಾಲೆಯಲ್ಲಿ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಎನ್ಎಸ್ಎಸ್ ಶಿಬಿರ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನಲ್ಲಿ ನಡೆದ ಘಟನೆ: ನದಿಯಲ್ಲಿ ಕಾಲು ಜಾರಿ ಬಿದ್ದು ನಾವೂರಿನ ಯುವಕ ಮನ್ಸೂರ್ ಮೃತ್ಯು

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ಕೊಕ್ಕಡ ಅಮೃತ ಗ್ರಾ.ಪಂ. ನಿಂದ ಅರ್ಹ ಫಲಾನುಭವಿಗಳಿಗೆ ನೀರಿನ ಡ್ರಮ್ ವಿತರಣೆ

Suddi Udaya
error: Content is protected !!