22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

ಬೆಳ್ತಂಗಡಿ: ಧರ್ಮಸ್ಥಳ ಕಡೆಯಿಂದ ಚಾರ್ಮಾಡಿಯತ್ತ ಸಾಗುತ್ತಿದ್ದ ಕಾರೊಂದು ಹಲವು ವಾಹನಗಳಿಗೆ ಡಿಕ್ಕಿಯಾಗಿ, ಬಳಿಕ ಚಾರ್ಮಾಡಿಯಲ್ಲಿ ಮನೆಯೊಂದರ ಆವರಣಕ್ಕೆ ಡಿಕ್ಕಿ ಹೊಡೆದ ಘಟನೆ ಫೆ.10 ರಂದು ನಡೆದಿದೆ.

ಧರ್ಮಸ್ಥಳದಿಂದ ಚಾರ್ಮಾಡಿವರೆಗೂ ಅಲ್ಲಲ್ಲಿ ಡಿಕ್ಕಿ ಹೊಡೆದ ಕಾರು ಚಾರ್ಮಾಡಿಯಲ್ಲಿ ಮನೆ ಆವರಣ ಒಂದಕ್ಕೆ ಡಿಕ್ಕಿ ಹೊಡೆದ ಕಾರಣ ಮುಂದಕ್ಕೆ ಚಲಿಸದೆ ನಿಂತಿದೆ. ಅಲ್ಲಲ್ಲಿ ಡಿಕ್ಕಿ ಹೊಡೆದ ಈ ಕಾರನ್ನು ಹಲವರು ಹಿಂಬಾಲಿಸಿ ಬಂದ ಘಟನೆಯು ನಡೆಯಿತು. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಪೋಲಿಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Related posts

ಬೆಳ್ತಂಗಡಿ ತಹಸೀಲ್ದಾರ್ ಪೃಥ್ವಿ ಸಾನಿಕಂ ಅಧಿಕಾರ ಸ್ವೀಕಾರ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಗ್ಯಾರಂಟಿ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ ಯೋಜನೆಗಳ ಕುರಿತು ವಿಶೇಷ ಗ್ರಾಮಸಭೆ

Suddi Udaya

ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya

ಕಣಿಯೂರು ಮೂಲ್ಯರ ಯಾನೆ ಕುಲಾಲರ ಸೇವಾ ಸಂಘದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

Suddi Udaya
error: Content is protected !!