24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

ತಣ್ಣೀರುಪಂತ : ಇಲ್ಲಿಯ ಶ್ರವಣ ನಿಲಯ ಮುಂದಿಲ ನಿವಾಸಿ ಸೋಮವಾತಿ (65ವ) ರವರು ಫೆ.10 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ.

ಮೃತರು ಪತಿ ಅಮ್ಮಿ ಪೂಜಾರಿ, ಮಕ್ಕಳಾದ ಯೋಗೀಶ್, ಜಗದೀಶ್, ಶೋಭಾ, ದಿವಾಕರ್, ಅಳಿಯ ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಉಜಿರೆ: ಶ್ರೀ ರಾಧಾ ಸುರಭಿ ಗೋ ಮಂದಿರ,ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಬಂಟ್ವಾಳದಿಂದ ವಿಶ್ವಗುರು ಭಾರತಕ್ಕಾಗಿ ಗೋ ರಥಯಾತ್ರೆ

Suddi Udaya

ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸ್ಜಿದ್ ನಲ್ಲಿ ರಂಝಾನ್ ಆಚರಣೆ

Suddi Udaya

ಕೊಕ್ಕಡ: ಕೊಡಿಂಗೇರಿ ಸೇತುವೆ ಸಹಿತ ಕಿಂಡಿ ಅಣೆಕಟ್ಟುವಿನ ಉದ್ಘಾಟನೆ

Suddi Udaya

ನೆರಿಯದಲ್ಲಿ ಹತ್ತು ವರ್ಷಗಳ ಹಿಂದೆ ನಡೆದ ಕೊಲೆಯತ್ನ ಪ್ರಕರಣ: ನಾಲ್ಕು ಮಂದಿ ಆರೋಪಿಗಳಿಗೆ ಶಿಕ್ಷೆ ವಿಧಿಸಿದ ಕೋರ್ಟ್

Suddi Udaya

ಮದ್ದಡ್ಕ ರೀನು ಫೂಟ್ ವೆರ್ ನ ಅಂಗಡಿ ಮಾಲಕ ಸುಮೋದ್ ದಾಸ್ ಹೃದಯಾಘಾತದಿಂದ ನಿಧನ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!