30.2 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾದಿಕಾರಿಗಳ ಸಮಿತಿ ರಚನೆಯು ಫೆ.9 ರಂದು ಸಂಘದ ವಠಾರದಲ್ಲಿ ನಡೆಯಿತು.

2ನೇ ಬಾರಿ ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ, ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ಕಡಿರುದ್ಯಾವರ ಗ್ರಾಮ ಪಂಚಾಯತಿನಲ್ಲಿ ನೂತನ ಗ್ರಂಥಾಲಯ ಉದ್ಘಾಟನೆ

Suddi Udaya

ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ಸಂಘಟನೆ ವತಿಯಿಂದ ಉಚಿತ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಅಕ್ಷರ ವಾಣಿ ಬಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ದಯಾ ವಿಶೇಷ ಶಾಲೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya
error: Content is protected !!