22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾದಿಕಾರಿಗಳ ಸಮಿತಿ ರಚನೆಯು ಫೆ.9 ರಂದು ಸಂಘದ ವಠಾರದಲ್ಲಿ ನಡೆಯಿತು.

2ನೇ ಬಾರಿ ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ ದಿವಾಕರ್ ಪೂಜಾರಿ ಕಳೆಂಜೊಟ್ಟು, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ ಚಿಬಿದ್ರೆ, ಜತೆ ಕಾರ್ಯದರ್ಶಿಯಾಗಿ ಶೇಖರ್ ಪೂಜಾರಿ ಅರ್ಬಿ, ಕೋಶಾಧಿಕಾರಿಯಾಗಿ ಸೀತಾರಾಮ ಕಜೆ, ಗೌರವಾಧ್ಯಕ್ಷರಾಗಿ ತಿಮ್ಮಪ್ಪ ಪೂಜಾರಿ ಹಾರಗಂಡಿ, ಗೌರವ ಸಲಹೆಗಾರರಾಗಿ ಜಯಾನಂದ ಪೂಜಾರಿ ಡಿ ಮಜಲು, ಸಮಿತಿಯ ಕಾರ್ಯಕಾರಣಿ ಸದಸ್ಯರಾಗಿ ಗಿರೀಶ್ ಪೂಜಾರಿ ಪೊಯ್ಯೇದಡ್ಡ, ಸತೀಶ್ ಪೂಜಾರಿ ಮೂರ್ಜೆ, ಆನಂದ ಪೂಜಾರಿ ನೆಲ್ಲಿಗುಡ್ಡೆ, ನಿತೇಶ್ ಪೂಜಾರಿ ಕಳೆಂಜೊಟ್ಟು, ಲೋಕಯ್ಯ ಪೂಜಾರಿ ಬರಮೇಲು, ಆನಂದ ಪೂಜಾರಿ ಬರಮೇಲು, ಕೇಶವ ಪೂಜಾರಿ ಬರಮೇಲು, ದಿವಾಕರ ಪೂಜಾರಿ ವಲಚ್ಚಿಲ್, ಬಾಲಕೃಷ್ಣ ಪೂಜಾರಿ ಕಡ್ತಿಯಾರು, ರವಿ ಪೂಜಾರಿ ಡಿ. ಮಜಲು, ಪ್ರಶಾಂತ್ ಪೂಜಾರಿ ಕಜೆ, ನಾಗೇಶ್ ಪೂಜಾರಿ ಕಜೆ, ದಯಾನಂದ ಪೂಜಾರಿ ಕಜೆ, ಅಣ್ಣು ಪೂಜಾರಿ ಕಲ್ಲಗುಡ್ಡೆ, ಅಶ್ವಿತ್ ಚಿಬಿದ್ರೆ ಇವರನ್ನು ಆಯ್ಕೆ ಮಾಡಲಾಯಿತು.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಕಾಮರ್ಸ್ ಕ್ಲಬ್ ನ ವತಿಯಿಂದ ವಾಣಿಜ್ಯ ಫೆಸ್ಟ್

Suddi Udaya

ಇಂದು(ಜ.13) ಬೆಳ್ತಂಗಡಿ ಲಿಯೋ ಕ್ಲಬ್ ಉದ್ಘಾಟನೆ ಹಾಗೂ ಪದಗ್ರಹಣ

Suddi Udaya

ಬೆಳಾಲು ಕೀನ್ಯಾಜೆ ನದಿಯಿಂದ ಅಕ್ರಮ ಮರಳು ಸಾಗಾಟ ಪತ್ತೆ

Suddi Udaya

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಗೌರವ

Suddi Udaya

ಮಚ್ಚಿನದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya
error: Content is protected !!