37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

ನಾರಾವಿ:ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಭಾರಿಸಿ ಮತ್ತೊಮ್ಮೆ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ.

ಎರಡನೇ ಭಾರಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಸುಧಾಕರ ಭಂಢಾರಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆಯಾಗಿದ್ದು ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ನೂತನ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್,ಬಿಜೆಪಿ ಪ್ರಮುಖರಾದ ಮೋಹನ್ ಅಂಡಿಂಜೆ, ಉದಯ ಹೆಗ್ಡೆ ನಾರಾವಿ, ನಾರಾಯಣ ಪೂಜಾರಿ ಸುಲ್ಕೇರಿ,ಅಬಿಜಿತ್ ಜೈನ್,ಅಣ್ಣಾಜಿ,ವಸಂತ ಆಚಾರ್ಯ,ನಾರಾಯಣ ಪೂಜಾರಿ,ವಿಖಿತ್ ಶೆಟ್ಟಿ, ಸರಿತಾ ನಾರಾವಿ,ಜಾನು ಪೂಜಾರಿ,ಸಂತೋಷ್ ಮರ್ದೋಟ್ಟು,ಸಂತೋಷ್ ಹೆಗ್ಡೆ ಸಾವ್ಯ,ರತ್ನಾಕರ ಬಡೆಕ್ಕಳ,ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ : ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಕರ್ತವ್ಯಕ್ಕೆ ಅಡ್ಡಿ: ಗಿರೀಶ್ ಮಟ್ಟಣ್ಣನವ‌ರ್, ಜಯಂತ್ ಸೇರಿ ಹಲವರ ವಿರುದ್ದ ಪ್ರಕರಣ ದಾಖಲು

Suddi Udaya

ಅ.11: ಬೆಳ್ತಂಗಡಿಯಲ್ಲಿ ಇಂದಿರಾ ಕ್ಯಾಂಟೀನ್‌ ಉದ್ಘಾಟನೆ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಂದ ಚಾಲನೆ

Suddi Udaya

ಕರಾವಳಿ ಪ್ರದೇಶದ ಸಮಗ್ರ ಅಭಿವೃದ್ಧಿಗೆ ಕರಾವಳಿ ಅಭಿವೃದ್ಧಿ ಮಂಡಳಿ ರಚಿಸಿ ಬಜೆಟ್‌ನಲ್ಲಿ ರೂ.500 ಕೋಟಿ ಅನುದಾನ ಮೀಸಲಿಡಿ: ಬೆಳ್ತಂಗಡಿ ಪ್ರತಿಕಾಗೋಷ್ಠಿಯಲ್ಲಿ ಎಂಎಲ್ಸಿ ಐವನ್ ಡಿ’ಸೋಜ

Suddi Udaya

ಉಜಿರೆ; ಲಾರಿ ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸಾವು

Suddi Udaya

ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ದಿನ’

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!