22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ತೆಕ್ಕೆಗೆ, ಬಿಜೆಪಿ ಕಾರ್ಯಕರ್ತರಿಂದ ಹರ್ಷೋದ್ಗಾರ, ಅಭಿನಂದನೆ ಸಲ್ಲಿಕೆ

ನಾರಾವಿ:ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಜಯಬೇರಿ ಭಾರಿಸಿ ಮತ್ತೊಮ್ಮೆ ಅಧಿಕಾರವನ್ನು ತನ್ನದಾಗಿಸಿಕೊಂಡಿದೆ.

ಎರಡನೇ ಭಾರಿಗೆ ಬಿಜೆಪಿ ಬೆಂಬಲಿತ ಅಧ್ಯಕ್ಷರಾಗಿ ಸುಧಾಕರ ಭಂಢಾರಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆಯಾಗಿದ್ದು ಭಾರತೀಯ ಜನತಾ ಪಾರ್ಟಿ ಕಾರ್ಯಕರ್ತರು ನೂತನ ಆಡಳಿತ ಮಂಡಳಿಗೆ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಪಾಧ್ಯಕ್ಷ ಜಯಂತ್ ಕೋಟ್ಯಾನ್, ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್,ಬಿಜೆಪಿ ಪ್ರಮುಖರಾದ ಮೋಹನ್ ಅಂಡಿಂಜೆ, ಉದಯ ಹೆಗ್ಡೆ ನಾರಾವಿ, ನಾರಾಯಣ ಪೂಜಾರಿ ಸುಲ್ಕೇರಿ,ಅಬಿಜಿತ್ ಜೈನ್,ಅಣ್ಣಾಜಿ,ವಸಂತ ಆಚಾರ್ಯ,ನಾರಾಯಣ ಪೂಜಾರಿ,ವಿಖಿತ್ ಶೆಟ್ಟಿ, ಸರಿತಾ ನಾರಾವಿ,ಜಾನು ಪೂಜಾರಿ,ಸಂತೋಷ್ ಮರ್ದೋಟ್ಟು,ಸಂತೋಷ್ ಹೆಗ್ಡೆ ಸಾವ್ಯ,ರತ್ನಾಕರ ಬಡೆಕ್ಕಳ,ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Related posts

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ವೇಣೂರು ಮಹಾ ಮಸ್ತಕಾಭಿಷೇಕಕ್ಕೆ ಶಾಸಕ ಹರೀಶ್ ಪೂಂಜರವರಿಗೆ ಆಮಂತ್ರಣ ನೀಡಿ‌ ಕಾರ್ಯಕ್ರಮಕ್ಕೆ ಆಹ್ವಾನಿಸಿದ ಮಹಾ ಮಸ್ತಕಾಭಿಷೇಕ ಸಮಿತಿ ಪದಾಧಿಕಾರಿಗಳು

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ವೇಣೂರು ಮಹಾಮಸ್ತಕಾಭಿಷೇಕ: ಡಿ. 17 ರಂದು ಬೃಹತ್ ವೈದ್ಯಕೀಯ ಶಿಬಿರ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದಿಂದ ಗೃಹಲಕ್ಷ್ಮಿಯೋಜನೆ ಸಮಸ್ಯೆ ಪರಿಹರಿಸಲು ಗ್ರಾಮವಾರು ಸಂಚಾಲಕರ ನೇಮಕ

Suddi Udaya
error: Content is protected !!