30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya

ಧರ್ಮಸ್ಥಳ ಲಕ್ಷ ದೀಪೋತ್ಸವದ ಪ್ರಯುಕ್ತ 12ನೇ ವರ್ಷದ ಪಾದಯಾತ್ರೆಯ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಗೇರುಕಟ್ಟೆ : ಪರಪ್ಪು ಯೂನಿಟ್ ಕೆ.ಎಮ್.ಜೆ ಮತ್ತು ಎಸ್.ವೈ.ಎಸ್ ಮಹಾಸಭೆ ಹಾಗೂ ನೂತನ ಸಮಿತಿ ರಚನೆ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!