September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ಆ.15ರಿಂದ ಶೃಂಗೇರಿಯ ಶಾರದಾಂಬೆ ದರ್ಶನಕ್ಕೆ ‘ವಸ್ತ್ರ ಸಂಹಿತೆ’ ಜಾರಿ!

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಗೇರುಕಟ್ಟೆ: ಕೊರಂಜ ನಿವಾಸಿ ದೇವಕಿ ಆಳ್ವ ನಿಧನ

Suddi Udaya

ಉಜಿರೆ ಗ್ರಾ.ಪ. ವತಿಯಿಂದ ಸರಕಾರದ ಗೃಹಲಕ್ಷ್ಮಿ ಯೋಜನೆಗೆ ಚಾಲನೆ

Suddi Udaya

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya
error: Content is protected !!