22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಸಂಭ್ರಮ: ಸಂಸದ ನಳಿನ್ ಕುಮಾರ್ ಕಟೀಲ್ ಗೆ ಆಮಂತ್ರಣ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ಕೊಕ್ಕಡ: ಶಾಲೆತ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆ ಯವರ 58ನೇ ಪಟ್ಟಾಭಿಷೇಕದ ಪ್ರಯುಕ್ತ ಕಳೆಂಜ ಗೋಶಾಲೆಯ ಆವರಣದಲ್ಲಿ ಹಣ್ಣು ಹಂಪಲು ಗಿಡ ಮತ್ತು ಹಸಿರು ಹುಲ್ಲು ನಾಟಿ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ಸೆ.6: ಕೊಕ್ಕಡದಲ್ಲಿ “ಸ್ವಾಮಿ ಪ್ರಸಾದ್ ಪ್ಯಾರಡೈಸ್” ವಸತಿ ಗೃಹ ಶುಭಾರಂಭ

Suddi Udaya
error: Content is protected !!