23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು.


ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ ಬಾಂಗೇರು ನೆರವೇರಿಸಿದರು.

ಈ ಸಂದರ್ಭದಲ್ಲಿ ಡಾ.ರಾಜಾರಾಮ್ ಮಡಿಕೇರಿ, ಡಾ. ಜ್ಯೋತಿ ಮಡಿಕೇರಿ, ಡಾ. ಯತೀಶ್ ಕುಮಾರ್ ಉಪ್ಪಿನಂಗಡಿ, ಡಾ.ವೆಂಕಟರಮಣ ಭಟ್ ಮುರ್ಗಜೆ, ಡಾ. ಕಿಶನ್, ಡಾ. ಸಂತೋಷ್ ಕಲ್ಲೇರಿ, ಡಾ. ಅಹಲ್ಯ, ಡಾ. ಕುಮಾರ ಸುಬ್ರಮಣ್ಯ ಮಂಜುಳಗಿರಿ., ಡಾ.ನವ್ಯಶ್ರೀ ಆಲಂಕಾರು, ಬಂದಾರು ಗ್ರಾಮ ಪಂಚಾಯಿತಿ ಅಧ್ಯಕ್ಷ ದಿನೇಶ್ ಖಂಡಿಗ, ಕಟ್ಟಡದ ಮಾಲಕ ಮೋಹನ್ ಬಂಗೇರ, ಅಶೋಕ ಮೊಗ್ರು , ಊರ ಗಣ್ಯರು ಉಪಸ್ಥಿತರಿದ್ದರು.

ಬಂದಂತಹ ಅತಿಥಿಗಳನ್ನು ಡಾ.ರಾಜಾರಾಮ್ ವಂದಿಸಿದರು.

Related posts

ಮಹೇಶ್‌ ಶೆಟ್ಟಿ ತಿಮರೋಡಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Suddi Udaya

ನಡ: ಸಿಡಿಲು ಬಡಿದು 2 ವರ್ಷದ ಮಗು ಅಸ್ವಸ್ತ

Suddi Udaya

ಡೆಂಗ್ಯೂ ವಿರೋಧ ಮಾಸಾಚಾರಣೆ ಅಂಗವಾಗಿ ತಾಲೂಕಿನ ಗ್ರಾ.ಪಂ. ಗಳ ಪಿಡಿಒ, ಕಾರ್ಯದರ್ಶಿ ಮತ್ತು ಸಿಬ್ಬಂದಿಗಳಿಗೆ ಮಾಹಿತಿ

Suddi Udaya

ಗುರುವಾಯನಕೆರೆ ಹೋಟೆಲ್ ರೇಸ್ ಇನ್ ನ ಆಹಾರ ವಿಭಾಗವಾದ “ಪೆಗ್ಸ್ ರೆಸ್ಟೋ ಬಾರ್ & ಫ್ಯಾಮಿಲಿ ರೆಸ್ಟೋರೆಂಟ್” ಹೊಸ ಆಡಳಿತದೊಂದಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ರವರಿಗೆ ಸನ್ಮಾನ: ನೂತನ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣಕ್ಕೆ ಮನವಿ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya
error: Content is protected !!