23.3 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು.

ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಕೆ. ಶಂಕರನಾರಾಯಣ ಭಟ್ , ಅಧ್ಯಕ್ಷ ಧರ್ಣಪ್ಪ ಗೌಡ , ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರು ಐತ್ತಪ್ಪ ಕುಲಾಲ್, ಖಾಯಂ ಸದಸ್ಯರಾದ ಪಿ. ಪಾಡುರಂಗ ಮರಾಶೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ. ಪಿ. ರಾಜಗೋಪಾಲ ರಾವ್ ಪೆರಡೇಲು, ರಾಮಣ್ಣ ಗೌಡ ಮುಳಿತ್ತಡ್ಕ, ಜಯಾನಂದ ರೈ ಬನತ್ತಡಿ, ಆನಂದ ಶೆಟ್ಟಿ ಪಲಸ್ತಡ್ಕ, ಶಿವಪ್ಪ ಶೆಟ್ಟಿಗಾರ್ ಕಾಪಿನಡ್ಕ, ಶ್ರೀಧರ ಆಚಾರ್ ಮುಗೇರುಮಾರು , ಪದ್ಮಯ ಗೌಡ ಉಡ್ಯೇರೆ , ಹರೀಶ್ ಅಭ್ಯಂಕರ್ ಬೂಡುಮುಗೇರು, ಜಯರಾಮ ಶೆಟ್ಟಿ ಪಲಸ್ತಡ್ಕ, ಪೂವಪ್ಪ ಕುಲಾಲ್ ಬಡೆಕ್ಕಲ, ಮಂಜುನಾಥ ಶೆಟ್ಟಿ ಮೂಕಾಂಬಿಕಗಿರಿ , ಶ್ರೀನಿವಾಸ ನಾಯ್ಕ ಗುರಿಯಡ್ಕ , ಸುಂದರ ಗೌಡ ಉಡ್ಯೇರೆ, ತನಿಯಪ್ಪ ಎಂ. ಕೆ. ಮೆದಿನ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದಸರಾ ಸಂಭ್ರಮಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹ

Suddi Udaya

ನೇತ್ರಾವತಿ ಸ್ನಾನಘಟ್ಟದಲ್ಲಿ ಅಪರಿಚಿತ ಶವ ಪತ್ತೆ

Suddi Udaya

ಧರ್ಮಸ್ಥಳದಲ್ಲಿ ಸಮವಸರಣ ಪೂಜಾ ವೈಭವ

Suddi Udaya

ಡಿ.17: ಬೆಳ್ತಂಗಡಿ ತಾಲೂಕಿನ 18ನೇ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಪ್ರೊ.ಎ. ಕೃಷ್ಣಪ್ಪ ಪೂಜಾರಿ ಆಯ್ಕೆ

Suddi Udaya

ನಾವರ ,ಕುದ್ಯಾಡಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
error: Content is protected !!