23.2 C
ಪುತ್ತೂರು, ಬೆಳ್ತಂಗಡಿ
February 11, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು.

ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಕೆ. ಶಂಕರನಾರಾಯಣ ಭಟ್ , ಅಧ್ಯಕ್ಷ ಧರ್ಣಪ್ಪ ಗೌಡ , ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರು ಐತ್ತಪ್ಪ ಕುಲಾಲ್, ಖಾಯಂ ಸದಸ್ಯರಾದ ಪಿ. ಪಾಡುರಂಗ ಮರಾಶೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ. ಪಿ. ರಾಜಗೋಪಾಲ ರಾವ್ ಪೆರಡೇಲು, ರಾಮಣ್ಣ ಗೌಡ ಮುಳಿತ್ತಡ್ಕ, ಜಯಾನಂದ ರೈ ಬನತ್ತಡಿ, ಆನಂದ ಶೆಟ್ಟಿ ಪಲಸ್ತಡ್ಕ, ಶಿವಪ್ಪ ಶೆಟ್ಟಿಗಾರ್ ಕಾಪಿನಡ್ಕ, ಶ್ರೀಧರ ಆಚಾರ್ ಮುಗೇರುಮಾರು , ಪದ್ಮಯ ಗೌಡ ಉಡ್ಯೇರೆ , ಹರೀಶ್ ಅಭ್ಯಂಕರ್ ಬೂಡುಮುಗೇರು, ಜಯರಾಮ ಶೆಟ್ಟಿ ಪಲಸ್ತಡ್ಕ, ಪೂವಪ್ಪ ಕುಲಾಲ್ ಬಡೆಕ್ಕಲ, ಮಂಜುನಾಥ ಶೆಟ್ಟಿ ಮೂಕಾಂಬಿಕಗಿರಿ , ಶ್ರೀನಿವಾಸ ನಾಯ್ಕ ಗುರಿಯಡ್ಕ , ಸುಂದರ ಗೌಡ ಉಡ್ಯೇರೆ, ತನಿಯಪ್ಪ ಎಂ. ಕೆ. ಮೆದಿನ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮುಖ್ಯ ವಾಹಿನಿಗೆ ತರುವ ಉದ್ದೇಶದಿಂದ ಬೆಳ್ತಂಗಡಿ ಪ. ಪಂ. ವ್ಯಾಪ್ತಿಯಲ್ಲಿ ಮೊಬೈಲ್ ಆಪ್ ಮೂಲಕ ಸಮೀಕ್ಷೆ

Suddi Udaya

ಮುಂಡಾಜೆ : ಶಾಂತಿವನ – ಗಾಂಧಿಕಟ್ಟೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya

ಫೆ.12-13: ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ ಕಾಲಾವಧಿ ನೇಮೋತ್ಸವ

Suddi Udaya

ಮುಂಡಾಜೆ: ಮಂದಿರ ಮಹಾಸಂಘ ಮತ್ತು ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಂಯುಕ್ತ ಆಶ್ರಯದಲ್ಲಿ ಸಾಮೂಹಿಕ ಆರತಿ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya
error: Content is protected !!