26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು.

ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಕೆ. ಶಂಕರನಾರಾಯಣ ಭಟ್ , ಅಧ್ಯಕ್ಷ ಧರ್ಣಪ್ಪ ಗೌಡ , ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರು ಐತ್ತಪ್ಪ ಕುಲಾಲ್, ಖಾಯಂ ಸದಸ್ಯರಾದ ಪಿ. ಪಾಡುರಂಗ ಮರಾಶೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ. ಪಿ. ರಾಜಗೋಪಾಲ ರಾವ್ ಪೆರಡೇಲು, ರಾಮಣ್ಣ ಗೌಡ ಮುಳಿತ್ತಡ್ಕ, ಜಯಾನಂದ ರೈ ಬನತ್ತಡಿ, ಆನಂದ ಶೆಟ್ಟಿ ಪಲಸ್ತಡ್ಕ, ಶಿವಪ್ಪ ಶೆಟ್ಟಿಗಾರ್ ಕಾಪಿನಡ್ಕ, ಶ್ರೀಧರ ಆಚಾರ್ ಮುಗೇರುಮಾರು , ಪದ್ಮಯ ಗೌಡ ಉಡ್ಯೇರೆ , ಹರೀಶ್ ಅಭ್ಯಂಕರ್ ಬೂಡುಮುಗೇರು, ಜಯರಾಮ ಶೆಟ್ಟಿ ಪಲಸ್ತಡ್ಕ, ಪೂವಪ್ಪ ಕುಲಾಲ್ ಬಡೆಕ್ಕಲ, ಮಂಜುನಾಥ ಶೆಟ್ಟಿ ಮೂಕಾಂಬಿಕಗಿರಿ , ಶ್ರೀನಿವಾಸ ನಾಯ್ಕ ಗುರಿಯಡ್ಕ , ಸುಂದರ ಗೌಡ ಉಡ್ಯೇರೆ, ತನಿಯಪ್ಪ ಎಂ. ಕೆ. ಮೆದಿನ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ವೇಣೂರು ನಡ್ತಿಕಲ್ಲು ನಿವಾಸಿ ಇಸ್ಮಾಯಿಲ್ ಮುಸ್ಲಿಯಾರ್ ನಿಧನ

Suddi Udaya

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya

ಧರ್ಮಸ್ಥಳ ನೇತ್ರಾವತಿ ಸೇತುವೆಯ ಬಳಿ ಅಪರಿಚಿತ ಮಹಿಳೆಯ ಶವ ಪತ್ತೆ : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya
error: Content is protected !!