24.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು.

ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಕೆ. ಶಂಕರನಾರಾಯಣ ಭಟ್ , ಅಧ್ಯಕ್ಷ ಧರ್ಣಪ್ಪ ಗೌಡ , ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರು ಐತ್ತಪ್ಪ ಕುಲಾಲ್, ಖಾಯಂ ಸದಸ್ಯರಾದ ಪಿ. ಪಾಡುರಂಗ ಮರಾಶೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ. ಪಿ. ರಾಜಗೋಪಾಲ ರಾವ್ ಪೆರಡೇಲು, ರಾಮಣ್ಣ ಗೌಡ ಮುಳಿತ್ತಡ್ಕ, ಜಯಾನಂದ ರೈ ಬನತ್ತಡಿ, ಆನಂದ ಶೆಟ್ಟಿ ಪಲಸ್ತಡ್ಕ, ಶಿವಪ್ಪ ಶೆಟ್ಟಿಗಾರ್ ಕಾಪಿನಡ್ಕ, ಶ್ರೀಧರ ಆಚಾರ್ ಮುಗೇರುಮಾರು , ಪದ್ಮಯ ಗೌಡ ಉಡ್ಯೇರೆ , ಹರೀಶ್ ಅಭ್ಯಂಕರ್ ಬೂಡುಮುಗೇರು, ಜಯರಾಮ ಶೆಟ್ಟಿ ಪಲಸ್ತಡ್ಕ, ಪೂವಪ್ಪ ಕುಲಾಲ್ ಬಡೆಕ್ಕಲ, ಮಂಜುನಾಥ ಶೆಟ್ಟಿ ಮೂಕಾಂಬಿಕಗಿರಿ , ಶ್ರೀನಿವಾಸ ನಾಯ್ಕ ಗುರಿಯಡ್ಕ , ಸುಂದರ ಗೌಡ ಉಡ್ಯೇರೆ, ತನಿಯಪ್ಪ ಎಂ. ಕೆ. ಮೆದಿನ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya

ಧರ್ಮಸ್ಥಳ ಮತ್ತು ಉಜಿರೆ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಮಾವೇಶ: ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭಾಗಿ

Suddi Udaya
error: Content is protected !!