25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು.

ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಕೆ. ಶಂಕರನಾರಾಯಣ ಭಟ್ , ಅಧ್ಯಕ್ಷ ಧರ್ಣಪ್ಪ ಗೌಡ , ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರು ಐತ್ತಪ್ಪ ಕುಲಾಲ್, ಖಾಯಂ ಸದಸ್ಯರಾದ ಪಿ. ಪಾಡುರಂಗ ಮರಾಶೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ. ಪಿ. ರಾಜಗೋಪಾಲ ರಾವ್ ಪೆರಡೇಲು, ರಾಮಣ್ಣ ಗೌಡ ಮುಳಿತ್ತಡ್ಕ, ಜಯಾನಂದ ರೈ ಬನತ್ತಡಿ, ಆನಂದ ಶೆಟ್ಟಿ ಪಲಸ್ತಡ್ಕ, ಶಿವಪ್ಪ ಶೆಟ್ಟಿಗಾರ್ ಕಾಪಿನಡ್ಕ, ಶ್ರೀಧರ ಆಚಾರ್ ಮುಗೇರುಮಾರು , ಪದ್ಮಯ ಗೌಡ ಉಡ್ಯೇರೆ , ಹರೀಶ್ ಅಭ್ಯಂಕರ್ ಬೂಡುಮುಗೇರು, ಜಯರಾಮ ಶೆಟ್ಟಿ ಪಲಸ್ತಡ್ಕ, ಪೂವಪ್ಪ ಕುಲಾಲ್ ಬಡೆಕ್ಕಲ, ಮಂಜುನಾಥ ಶೆಟ್ಟಿ ಮೂಕಾಂಬಿಕಗಿರಿ , ಶ್ರೀನಿವಾಸ ನಾಯ್ಕ ಗುರಿಯಡ್ಕ , ಸುಂದರ ಗೌಡ ಉಡ್ಯೇರೆ, ತನಿಯಪ್ಪ ಎಂ. ಕೆ. ಮೆದಿನ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಕಸದಿಂದ ರಸ ಸ್ಪರ್ಧೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನಲ್ಲಿ ಕಾರ್ಗಿಲ್ ದಿನಾಚರಣೆ

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳೀಯರಿಂದ ಮೂರ್ಚೆ ರೋಗದಿಂದ ಬಿದ್ದಿದ್ದ ಅಪರಿಚಿತ ವ್ಯಕ್ತಿಯ ರಕ್ಷಣೆ

Suddi Udaya

ಪಡಂಗಡಿಯ ಮುಬಿನ್ ರವರಿಂದ ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಹೆಚ್ ರಿಗೆ ಫ್ಯಾನ್‌ ಕೊಡುಗೆ

Suddi Udaya
error: Content is protected !!