23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು.

ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಕೆ. ಶಂಕರನಾರಾಯಣ ಭಟ್ , ಅಧ್ಯಕ್ಷ ಧರ್ಣಪ್ಪ ಗೌಡ , ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರು ಐತ್ತಪ್ಪ ಕುಲಾಲ್, ಖಾಯಂ ಸದಸ್ಯರಾದ ಪಿ. ಪಾಡುರಂಗ ಮರಾಶೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ. ಪಿ. ರಾಜಗೋಪಾಲ ರಾವ್ ಪೆರಡೇಲು, ರಾಮಣ್ಣ ಗೌಡ ಮುಳಿತ್ತಡ್ಕ, ಜಯಾನಂದ ರೈ ಬನತ್ತಡಿ, ಆನಂದ ಶೆಟ್ಟಿ ಪಲಸ್ತಡ್ಕ, ಶಿವಪ್ಪ ಶೆಟ್ಟಿಗಾರ್ ಕಾಪಿನಡ್ಕ, ಶ್ರೀಧರ ಆಚಾರ್ ಮುಗೇರುಮಾರು , ಪದ್ಮಯ ಗೌಡ ಉಡ್ಯೇರೆ , ಹರೀಶ್ ಅಭ್ಯಂಕರ್ ಬೂಡುಮುಗೇರು, ಜಯರಾಮ ಶೆಟ್ಟಿ ಪಲಸ್ತಡ್ಕ, ಪೂವಪ್ಪ ಕುಲಾಲ್ ಬಡೆಕ್ಕಲ, ಮಂಜುನಾಥ ಶೆಟ್ಟಿ ಮೂಕಾಂಬಿಕಗಿರಿ , ಶ್ರೀನಿವಾಸ ನಾಯ್ಕ ಗುರಿಯಡ್ಕ , ಸುಂದರ ಗೌಡ ಉಡ್ಯೇರೆ, ತನಿಯಪ್ಪ ಎಂ. ಕೆ. ಮೆದಿನ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಚಾರ್ಮಾಡಿ ಘಾಟಿಯಲ್ಲಿ ಪ್ರತ್ಯೇಕ ಎರಡು ಅಪಘಾತ: ಪ್ರಾಣಾಪಾಯದಿಂದ ಪಾರು

Suddi Udaya

ಶುಭವಿವಾಹ ಕುಸುಮಾಧರ-ಪೂರ್ಣಿಮಾ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya

ಪದ್ಮಲತಾ ನಿಗೂಢ ಸಾವು ಪ್ರಕರಣ: ಎಸ್‌ಐಟಿಗೆ ದೂರು ನೀಡಲು ಸಿಪಿಐಎಂ ನಾಯಕರ ಜೊತೆ ಆಗಮಿಸಿದ ಮೃತಳ ಸಹೋದರಿ

Suddi Udaya

ಮಡಂತ್ಯಾರು ಗ್ರಾ.ಪಂ. ವತಿಯಿಂದ ಅರ್ಹ ಫಲನುಭವಿಗಳಿಗೆ ಉಜ್ವಲ ಗ್ಯಾಸ್‌ ವಿತರಣೆ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya
error: Content is protected !!