September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು.

ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು ನಡೆಯಿತು.

ಈ ಸಂದರ್ಭದಲ್ಲಿ ಗೌರವಾಧ್ಯಕ್ಷರು ಕೆ. ಶಂಕರನಾರಾಯಣ ಭಟ್ , ಅಧ್ಯಕ್ಷ ಧರ್ಣಪ್ಪ ಗೌಡ , ಕಾರ್ಯದರ್ಶಿ ಕೆ. ಗಂಗಾಧರ ಕುಲಾಲ್, ಜೊತೆ ಕಾರ್ಯದರ್ಶಿ ರಂಜಿತ್ ಶೆಟ್ಟಿ, ಉಪಾಧ್ಯಕ್ಷರು ಐತ್ತಪ್ಪ ಕುಲಾಲ್, ಖಾಯಂ ಸದಸ್ಯರಾದ ಪಿ. ಪಾಡುರಂಗ ಮರಾಶೆ ಪುಂಡಾಜೆ, ಪಿ. ರಾಜರಾಮ ಕಾರಂತ ಗುತ್ತು, ಹಾಗೂ ಆಡಳಿತ ಮಂಡಳಿ ಸದಸ್ಯರಾದ ಎಂ. ಪಿ. ರಾಜಗೋಪಾಲ ರಾವ್ ಪೆರಡೇಲು, ರಾಮಣ್ಣ ಗೌಡ ಮುಳಿತ್ತಡ್ಕ, ಜಯಾನಂದ ರೈ ಬನತ್ತಡಿ, ಆನಂದ ಶೆಟ್ಟಿ ಪಲಸ್ತಡ್ಕ, ಶಿವಪ್ಪ ಶೆಟ್ಟಿಗಾರ್ ಕಾಪಿನಡ್ಕ, ಶ್ರೀಧರ ಆಚಾರ್ ಮುಗೇರುಮಾರು , ಪದ್ಮಯ ಗೌಡ ಉಡ್ಯೇರೆ , ಹರೀಶ್ ಅಭ್ಯಂಕರ್ ಬೂಡುಮುಗೇರು, ಜಯರಾಮ ಶೆಟ್ಟಿ ಪಲಸ್ತಡ್ಕ, ಪೂವಪ್ಪ ಕುಲಾಲ್ ಬಡೆಕ್ಕಲ, ಮಂಜುನಾಥ ಶೆಟ್ಟಿ ಮೂಕಾಂಬಿಕಗಿರಿ , ಶ್ರೀನಿವಾಸ ನಾಯ್ಕ ಗುರಿಯಡ್ಕ , ಸುಂದರ ಗೌಡ ಉಡ್ಯೇರೆ, ತನಿಯಪ್ಪ ಎಂ. ಕೆ. ಮೆದಿನ, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಆರಂಬೋಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶೌರ್ಯ ವಿಪತ್ತು ಘಟಕ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕಮೋಡ್ ವೀಲ್‌ಚೇರ್ ವಿತರಣೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ವನಮಹೋತ್ಸವ

Suddi Udaya

ಪದ್ಮುಂಜ: ವಾಹನ ತಡೆದು ಅವಾಚ್ಯವಾಗಿ ನಿಂದಿಸಿ ಹಲ್ಲೆ : ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಯೂಟ್ಯೂಬ್ ಚಾನಲ್ ನ ಸಂದರ್ಶನದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟು ಜೈನ ಧರ್ಮದ ಜನರ ನಿಂದಿಸಿದ ಆರೋಪ : ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವನವರ್ ಮತ್ತು ಶ್ರೀಮತಿ ರಾಧಿಕಾ ಕಾಸರಗೋಡು ಇವರ ಮೇಲೆ ಕೇಸು

Suddi Udaya

ವೇಣೂರು ಕಂಬಳದಡ್ಡ ನಿವಾಸಿ ಗಿರಿಜಾ ನಿಧನ

Suddi Udaya
error: Content is protected !!