25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಮಂತ್ರಣ ಬರಹಗಾರರಿಗೆ ಜಿಲ್ಲಾ ಮಟ್ಟದ ವಿವಿಧ ಆಕರ್ಷಕ ರೀತಿಯ ರಶಪ್ರಶ್ನಾ ಕಾರ್ಯಕ್ರಮ ಫೆ.11 ರಂದು ಏರ್ಪಡಿಸಲಾಗಿತ್ತು.

ಸರೀನ್ ತಾಜ್ ಕಾಶಿಪಟ್ಣ (ಪ್ರಥಮ), ಮಂಜುನಾಥ ಗುಂಡ್ಮಿ ಬ್ರಹ್ಮಾವರ (ದ್ವಿತೀಯ) ಹಾಗೂ ಉಮಾ ಸುನಿಲ್ ಹಾಸನ (ತೃತೀಯ) ಸ್ಥಾನಿಗಳಾಗಿ ವಿಜೇತರಾಗಿದ್ದಾರೆ.
ಸುಶ್ಮಿತಾ ಆರ್ ಮೂಡಬಿದ್ರೆ, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಕಸ್ತೂರಿ ಜಯರಾಮ್ ಕಾವೂರು, ಅನ್ನಪೂರ್ಣ ಅಂಬಲಪಾಡಿ, ರೇವತಿ.ಪಿ.ಜೈನ್ ಭಟ್ಕಳ, ಮೆಚ್ಚುಗೆ ಗಳಿಸಿದ್ದಾರೆ.

ಸ್ಪರ್ಧೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ರಾಜ್ಯ ಸದಸ್ಯರಾದ ಆಶಾ ಅಡೂರು ಮತ್ತು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ನಡೆಸಿಕೊಟ್ಟರು.

Related posts

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಶ್ರೀ ಬಾಹುಬಲಿ ಸೌಹಾರ್ದ ಪತ್ತಿನ ಸಹಕಾರಿ ಸಂಘ ನಿಯಮಿತದ ವತಿಯಿಂದ ಉಚಿತ ಶಾಲಾ ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ : ಪಿ. ಡೀಕಯ್ಯ ಚಳುವಳಿಯ ಹೆಜ್ಜೆ ಗುರುತುಗಳು-ಒಂದು ಸ್ಮರಣೆ’ ಕಾರ್ಯಕ್ರಮ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ವೇಣೂರು ಬ್ರಹ್ಮಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಜಮೀನು ಮಂಜೂರುಗೊಳಿಸಲು ಸಚಿವ ಸಂಪುಟ ಅನುಮೋದನೆ

Suddi Udaya

ನೇಣು ಬಿಗಿದು ವಿದ್ಯಾರ್ಥಿ ಆತ್ಮಹತ್ಯೆ

Suddi Udaya
error: Content is protected !!