23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ಜಿಲ್ಲಾ ಮಟ್ಟದ ರಶಪ್ರಶ್ನಾ ಸ್ಪರ್ಧೆ

ಬೆಳ್ತಂಗಡಿ : ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕ ವತಿಯಿಂದ ಉಡುಪಿ ಜಿಲ್ಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಮಂತ್ರಣ ಬರಹಗಾರರಿಗೆ ಜಿಲ್ಲಾ ಮಟ್ಟದ ವಿವಿಧ ಆಕರ್ಷಕ ರೀತಿಯ ರಶಪ್ರಶ್ನಾ ಕಾರ್ಯಕ್ರಮ ಫೆ.11 ರಂದು ಏರ್ಪಡಿಸಲಾಗಿತ್ತು.

ಸರೀನ್ ತಾಜ್ ಕಾಶಿಪಟ್ಣ (ಪ್ರಥಮ), ಮಂಜುನಾಥ ಗುಂಡ್ಮಿ ಬ್ರಹ್ಮಾವರ (ದ್ವಿತೀಯ) ಹಾಗೂ ಉಮಾ ಸುನಿಲ್ ಹಾಸನ (ತೃತೀಯ) ಸ್ಥಾನಿಗಳಾಗಿ ವಿಜೇತರಾಗಿದ್ದಾರೆ.
ಸುಶ್ಮಿತಾ ಆರ್ ಮೂಡಬಿದ್ರೆ, ಶ್ವೇತಾ ಗೋಡ್ ಬೋಲೆ ಕನ್ಯಾಡಿ, ಕಸ್ತೂರಿ ಜಯರಾಮ್ ಕಾವೂರು, ಅನ್ನಪೂರ್ಣ ಅಂಬಲಪಾಡಿ, ರೇವತಿ.ಪಿ.ಜೈನ್ ಭಟ್ಕಳ, ಮೆಚ್ಚುಗೆ ಗಳಿಸಿದ್ದಾರೆ.

ಸ್ಪರ್ಧೆಯನ್ನು ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ರಾಜ್ಯ ಸದಸ್ಯರಾದ ಆಶಾ ಅಡೂರು ಮತ್ತು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಅಳದಂಗಡಿ ನಡೆಸಿಕೊಟ್ಟರು.

Related posts

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಿಗೆ ಜೈನ ಸಮುದಾಯದಿಂದ ಮನವಿ

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ ನಿಧನ

Suddi Udaya

ಕಣಿಯೂರು ಬಿಜೆಪಿ ಬೂತ್ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಪದಾಧಿಕಾರಿಗಳು ಕಾಂಗ್ರೇಸ್ ಸೇರ್ಪಡೆ

Suddi Udaya

ನಿಡ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥ

Suddi Udaya

ಪುದುವೆಟ್ಟು ಶ್ರೀ .ಧ.ಮಂ.ಅನುದಾನಿತ .ಹಿ.ಪ್ರಾ.ಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
error: Content is protected !!