23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ , ಉಪಾಧ್ಯಕ್ಷರಾಗಿ ದಯಾನಂದ ಎಸ್

ಉಪ್ಪಿನಂಗಡಿ: ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ದಡ್ಡು ಹಾಗೂ ಉಪಾಧ್ಯಕ್ಷರಾಗಿ ದಯಾನಂದ ಸರೋಳಿ ಆಯ್ಕೆಯಾಗಿದ್ದಾರೆ.

ಸುನೀಲ್ ಕುಮಾ‌ರ್ ಅವರು ಈ ಹಿಂದೆ ಸಂಘದ ಉಪಾಧ್ಯಕ್ಷರಾಗಿ ಹಾಗೂ ದಯಾನಂದ ಸರೋಳಿ ಅವರು ಸಂಘದ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.

ನಿರ್ದೇಶಕರುಗಳಾಗಿ ವಸಂತ ಪಿ., ಶ್ರೀರಾಮ, ಸದಾನಂದ ಶೆಟ್ಟಿ ಜಿ., ಸುಬ್ರಹ್ಮಣ್ಯ ಕುಮಾರ್ ಅಗರ್ತ, ಉಷಾ, ಸಂಧ್ಯಾ, , ಸುಂದರ ಕೆ., ರಾಘವ ನಾಯ್ಕ, ರಾಜೇಶ್ ಆಯ್ಕೆಯಾಗಿದ್ದಾರೆ.

ಈವೇಳೆ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು ನೂತನ ಆಡಳಿತ ಮಂಡಳಿಯನ್ನು ಅಭಿನಂದಿಸಿದರು.

Related posts

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾಬಂಧನ ಆಚರಣೆ

Suddi Udaya

ಡಿಸ್ಕಸ್ ಥ್ರೋ: ಸುಷ್ಮಾ ಬಿ ಪೂಜಾರಿ ಯೈಕುರಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya
error: Content is protected !!