25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

ಕಡಿರುದ್ಯಾವರ ಗ್ರಾಮದ ಕಾನರ್ಪ ಕೋಡಿಯಾಲ್ ಬೈಲು ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಫೆ.10 ರಂದು ರಾತ್ರಿ ನಡೆದಿದೆ.

ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತರಲು ಹರ ಸಾಹಸಪಟ್ಟು ಹೆಚ್ಚಿನ ಹಾನಿ ಉಂಟಾಗುವುದನ್ನು ತಪ್ಪಿಸಿದರು.

Related posts

ವೃದ್ದಾಶ್ರಮ ವಾಸಿಗಳ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡು ಮಾದರಿಯಾದ ನ್ಯಾಯವಾದಿ ಮುರಳಿ ಬಲಿಪ: ಎರಡು ಗೋಶಾಲೆಗಳಿಗೂ ದೇಣಿಗೆ

Suddi Udaya

ಧರ್ಮಸ್ಥಳದಲ್ಲಿ ವ್ಯಸನಮುಕ್ತರ ನವಜೀವನೋತ್ಸವ ಕಾರ್ಯಕ್ರಮ: ಪಾನ ಮುಕ್ತ ಗ್ರಾಮ ಸಾಧಕರಿಗೆ ಗೌರವ-ಜಾಗೃತಿ ಅಣ್ಣ ಜಾಗೃತಿ ಮಿತ್ರ ಪ್ರಶಸ್ತಿ ಪ್ರದಾನ

Suddi Udaya

ಅಳದಂಗಡಿ ಆಮಂತ್ರಣ ಸೇವಾ ಪ್ರತಿಷ್ಠಾನದ ನೂತನ ಕಚೇರಿ ಉದ್ಘಾಟನೆ : ಪತ್ರಕರ್ತರಿಗೆ, ನಿವೃತ್ತ ಆಶಾ ಕಾರ್ಯಕರ್ತೆಯರಿಗೆ ಹಾಗೂ ಸಾಧಕರಿಗೆ ಸನ್ಮಾನ – ಯಕ್ಷಗಾನ ಕಲಿಕಾ ತರಗತಿಗೆ ಚಾಲನೆ ಹಾಗೂ ಅಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ವತಿಯಿಂದ ‘ಕವಿಗೋಷ್ಠಿ

Suddi Udaya

ಬಂದಾರುವಿನಲ್ಲಿ ಸರಿಯಾಗಿ ಬಸ್ಸು ವ್ಯವಸ್ಥೆಯಿಲ್ಲದೆ ಪ್ರಯಾಣಿಕರ ಪರದಾಟ: ಸಂಬಂಧಪಟ್ಟ ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಸ್ಥಳೀಯರ ಮನವಿ

Suddi Udaya

ಕಳಿಯ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಗೆ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ನ.14: ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘ ನೇತೃತ್ವದಲ್ಲಿ ಜಿಲ್ಲಾ ಮಟ್ಟದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಉದ್ಘಾಟನೆ

Suddi Udaya
error: Content is protected !!