22.5 C
ಪುತ್ತೂರು, ಬೆಳ್ತಂಗಡಿ
June 5, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಾಧಾಕೃಷ್ಣ ಗೌಡ, ಸದಸ್ಯರಾಗಿ, ಕೃಷ್ಣ ಮಲೆಕುಡಿಯ, ಶ್ರೀಮತಿ ಸುಂದರಿ, ಶ್ರೀಮತಿ ಮಹಾಲಕ್ಷ್ಮಿ, ಸಂತೋಷ್ ಕಡಂಬು, ಪ್ರವೀಣ್ ಬಿ, ಗಂಗಾಧರ ಗೌಡ, ರಘುಚಂದ್ರ ಗುಡಿಗಾರ್ ಮತ್ತು ಪ್ರಧಾನ ಅರ್ಚಕರಾಗಿ ರಾಜೇಶ್ ಹೊಳ್ಳ ನೇಮಕವಾಗಿದ್ದಾರೆ.

Related posts

ಬೆಳ್ತಂಗಡಿ : ಮೂರುಗೋಳಿಯ ಪ್ರವೀಣ್.ಎಂ‌‌ ಮುಖ್ಯಮಂತ್ರಿ ಪದಕಕ್ಕೆ ಅಯ್ಕೆ

Suddi Udaya

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya
error: Content is protected !!