September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

ಬೆಳ್ತಂಗಡಿ : ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಾಧಾಕೃಷ್ಣ ಗೌಡ, ಸದಸ್ಯರಾಗಿ, ಕೃಷ್ಣ ಮಲೆಕುಡಿಯ, ಶ್ರೀಮತಿ ಸುಂದರಿ, ಶ್ರೀಮತಿ ಮಹಾಲಕ್ಷ್ಮಿ, ಸಂತೋಷ್ ಕಡಂಬು, ಪ್ರವೀಣ್ ಬಿ, ಗಂಗಾಧರ ಗೌಡ, ರಘುಚಂದ್ರ ಗುಡಿಗಾರ್ ಮತ್ತು ಪ್ರಧಾನ ಅರ್ಚಕರಾಗಿ ರಾಜೇಶ್ ಹೊಳ್ಳ ನೇಮಕವಾಗಿದ್ದಾರೆ.

Related posts

ಕಳೆ0ಜ :ಆನೆ ದಾಳಿ ಅಡಿಕೆ ಗಿಡ ಮತ್ತು ಬಾಳೆ ಗಿಡ ಸಂಪೂರ್ಣ ನಾಶ

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್‌ ಸ್ಟಾರ್‌ ಫ್ರೆಂಡ್ಸ್‌ನ ದಶಮಾನೋತ್ಸವ, ಶನೀಶ್ವರ ಪೂಜೆ

Suddi Udaya

ನಾವೂರು ಗ್ರಾ.ಪಂ ನೂತನ ಕಟ್ಟಡ ಪ್ರಜಾ ಸೌಧ ಹಾಗೂ ವಿವಿಧ ಕಾಮಗಾರಿಗಳ ಶಿಲಾನ್ಯಾಸ -ಉದ್ಘಾಟನೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಯಲ್ಲಿ ಉಚಿತ ಮಹಿಳಾ ಆರೋಗ್ಯ ತಪಾಸಣೆ ಶಿಬಿರ

Suddi Udaya

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

Suddi Udaya
error: Content is protected !!