July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ: ಗೋವಿಂದೂರು ಶಾಲಾ ಬಳಿಯ ಗುಡ್ಡಕ್ಕೆ ಬೆಂಕಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ ಗ್ರಾಮದ ಗೋವಿಂದೂರು ಶಾಲಾ ಬಳಿಯ ಅರಣ್ಯ ಇಲಾಖೆಯ ಗುಡ್ಡಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದು ನಷ್ಟವಾಗಿದೆ.


ಗುಡ್ಡಕ್ಕೆ ಬೆಂಕಿ ಬಿದ್ದ ಕುರಿತು ಸ್ಥಳೀಯ ಕೃಷಿಕ ಆದರ್ಶ ಕೊರೆಯ ಎಂಬವರಿಗೆ ಮಾಹಿತಿ ಸಿಕ್ಕಿ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ ರವರಿಗೆ ತಿಳಿಸಿದರು. ಆ ಕೂಡಲೇ ಅಗ್ನಿಶಾಮಕ ದಳದವರಿಗೆ, ಅರಣ್ಯ ಇಲಾಖೆಯವರಿಗೆ, ಗ್ರಾಮ ಪಂಚಾಯತ್ ಗೆ ತಿಳಿಸಿದ ಪ್ರಕಾರ ಇನ್ನೋರ್ವ ಸದಸ್ಯರಾದ ಲತೀಫ್ ಪರಿಮ ರವರು ಕೂಡಾ ಸ್ಥಳೀಯರಿಗೆ ಬೆಂಕಿ ನಂದಿಸಲು ಸಹಕರಿಸುವಂತೆ ಕೋರಿಕೊಂಡರು.


ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದವರೊಂದಿಗೆ ಅರಣ್ಯ ಇಲಾಖೆಯ ಫಾರೆಸ್ಟರ್ ಶ್ರೀಮತಿ ಪೂಜಾ ಸ್ಥಳಕ್ಕೆ ಸಿಬ್ಬಂದಿಗಳೊಂದಿಗೆ ಬೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು. ಪಂಚಾಯತ್ ಹಾಗೂ ಇಲಾಖೆಯ ಈ ಕಾರ್ಯವೈಖರಿಯನ್ನು ಸಾರ್ವಜನಿಕರು ಶ್ಲಾಘಿಸಿದರು.

Related posts

ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಭಾರೀ ಮಳೆ: ತೋಟತ್ತಾಡಿ ಸ.ಉ. ಹಿ. ಪ್ರಾ. ಶಾಲೆಯ ತಡೆಗೋಡೆ ಕುಸಿತ

Suddi Udaya

ಸ್ಯಾಕ್ಸೋಫೋನ್ ಕಲಾವಿದ ಡಿ.ಬಿ.ಪ್ರಕಾಶ ದೇವಾಡಿಗರಿಗೆ ಅಮೇರಿಕದ ಪುತ್ತಿಗೆ ಮಠದಲ್ಲಿ “ಕೃಷ್ಣಾನುಗ್ರಹ ಪತ್ರ” ಪ್ರದಾನ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಬಹುಜನ ನೇತಾರ ಪಿ. ಡೀಕಯ್ಯರವರ ಬದುಕು -ಹೋರಾಟಗಳ ಸಂಸ್ಮರಣಾ ಕಾರ್ಯಕ್ರಮ

Suddi Udaya
error: Content is protected !!