23.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

ಬೆಳ್ತಂಗಡಿ: ಧರ್ಮಸ್ಥಳ ಕಡೆಯಿಂದ ಚಾರ್ಮಾಡಿಯತ್ತ ಸಾಗುತ್ತಿದ್ದ ಕಾರೊಂದು ಹಲವು ವಾಹನಗಳಿಗೆ ಡಿಕ್ಕಿಯಾಗಿ, ಬಳಿಕ ಚಾರ್ಮಾಡಿಯಲ್ಲಿ ಮನೆಯೊಂದರ ಆವರಣಕ್ಕೆ ಡಿಕ್ಕಿ ಹೊಡೆದ ಘಟನೆ ಫೆ.10 ರಂದು ನಡೆದಿದೆ.

ಧರ್ಮಸ್ಥಳದಿಂದ ಚಾರ್ಮಾಡಿವರೆಗೂ ಅಲ್ಲಲ್ಲಿ ಡಿಕ್ಕಿ ಹೊಡೆದ ಕಾರು ಚಾರ್ಮಾಡಿಯಲ್ಲಿ ಮನೆ ಆವರಣ ಒಂದಕ್ಕೆ ಡಿಕ್ಕಿ ಹೊಡೆದ ಕಾರಣ ಮುಂದಕ್ಕೆ ಚಲಿಸದೆ ನಿಂತಿದೆ. ಅಲ್ಲಲ್ಲಿ ಡಿಕ್ಕಿ ಹೊಡೆದ ಈ ಕಾರನ್ನು ಹಲವರು ಹಿಂಬಾಲಿಸಿ ಬಂದ ಘಟನೆಯು ನಡೆಯಿತು. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆ ಪೋಲಿಸರು ಪರಿಶೀಲನೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

Related posts

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ವಾರ್ಷಿಕ ಮಹಾಸಭೆ: ರೂ.4.09 ಕೋಟಿ ನಿವ್ವಳ ಲಾಭ, ಶೇ.15 ಡಿವಿಡೆಂಟ್ ಘೋಷಣೆ

Suddi Udaya

ಓಡಿಲ್ನಾಳ: ವಲೇರಿಯನ್ ಪಾಯಸ್ ನಿಧನ

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲೆಯಲ್ಲಿ ಎನ್‌ಸಿಸಿ ಮತ್ತು ಭಾರತೀಯ ಸೇವಾದಳ ಉದ್ಘಾಟನೆ

Suddi Udaya

ಬಜಿರೆ: ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ-ಧಾರ್ಮಿಕ ಸಭೆ

Suddi Udaya

ಉಜಿರೆ: ಎಸ್ ಡಿ ಯಂ ಪಾಲಿಟೆಕ್ನಿಕ್ – ರಾಷ್ಟೀಯ ಯುವ ದಿನದ ಅಂಗವಾಗಿ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ  : ಎಸ್.ಡಿ.ಎಂ ಪ.ಪೂ. ವಸತಿ ಕಾಲೇಜಿನಲ್ಲಿ ‘ಕಾರ್ಗಿಲ್ ವಿಜಯ ದಿವಸ ಆಚರಣೆ’

Suddi Udaya
error: Content is protected !!